ಹಣದ ಕೊರತೆಯಿಲ್ಲ, ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್


Team Udayavani, Aug 6, 2020, 5:38 PM IST

ಹಣದ ಕೊರತೆಯಿಲ್ಲ, ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೆರೆ ಬಗ್ಗೆ ತಮ್ಮಿಂದ ಮಾಹಿತಿ ಪಡೆದಿದ್ದಾರೆ. ಅವರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ನಾನು‌ ಕೂಡ ರಾತ್ರಿ ಜಿಲ್ಲಾಧಿಕಾರಿಗಳ ಜೊತೆ ಮಾತಾಡಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ನೆರೆ ವಿಚಾರವಾಗಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊಡಗು ಉಸ್ತುವಾರಿ ಸಚಿವ ಸೋಮಣ್ಣ ಅವರಿಗೆ ಕೊಡಗಿಗೆ ಹೋಗುವಂತೆ ಹೇಳಿದ್ದೇವೆ. ಚಿಕ್ಕಮಗಳೂರಿಗೆ ಸಚಿವ ಸಿ ಟಿ ರವಿ ನಾಳೆ ಹೋಗಲಿದ್ದಾರೆ ಎಂದರು.

ಮಲೆನಾಡಿನಲ್ಲಿ 107 ಮಳೆಯಾಗುವ ನಿರೀಕ್ಷೆಯಿತ್ತು. ಆದರೆ 277 ಮಿಮಿ ಮಳೆಯಾಗಿದೆ. ಕರಾವಳಿ ಭಾಗದಲ್ಲಿ 200 ಮಿಮಿ ಆಗಬೇಕಿತ್ತು ಆದರೆ 342 ಮಿಮಿ‌ ಮಳೆ ಆಗಿದೆ. ಬೆಳಗಾವಿ, ಚಿಕ್ಕಮಗಳೂರು, ಮೈಸೂರು, ಉತ್ತರ ಕನ್ನಡ, ಕೊಡಗು, ದ.ಕನ್ನಡ, ಧಾರವಾಡ, ಹಾಸನ, ಶಿವಮೊಗ್ಗ ಈ 9 ಜಿಲ್ಲೆಗಳಲ್ಲಿ ಜಾಸ್ತಿ ಮಳೆ ಆಗಿದೆ ಎಂದರು.

ಮಳೆಯಿಂದಾಗಿ ನಾಲ್ವರು ನಾಪತ್ತೆಯಾಗಿದ್ದಾರೆ. ಐದು ಜಾನುವಾರುಗಳು ಸಾಪನ್ನಪ್ಪಿದೆ. 12 ಸಂತ್ರಸ್ತರ ಕೇಂದ್ರದಲ್ಲಿ 262 ಜನವಿದ್ದಾರೆ. 375 ಮನೆಗಳು ಹಾಳಾಗಿವೆ. 12 ಮನೆಗಳು ಸಂಪೂರ್ಣ ನಾಶವಾಗಿದೆ.

ನೆರೆ ನಿರ್ವಹಣೆಗೆ ಈ ಬಾರಿ ಉತ್ತಮ ಯೋಜನೆಗಳನ್ನು ಹಾಕಿ ಕೆಲಸ ಮಾಡಿದ್ದೇವೆ.‌ ಹಾಗೆಯೇ ಕೆಲಸ ಮಾಡುತ್ತಿದ್ದೇವೆ. ಜವಾಬ್ದಾರಿ ಹೆಚ್ಚಿದ್ದು, ಯಾವ ಅಧಿಕಾರಿಯೂ ರಜೆಗೆ ತೆರಳುವಂತಿಲ್ಲ. ನಾಳೆ ಎಲ್ಲಾ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ. ಹಣದ ಕೊರತೆಯಾಗಬಾರದು ಎಂದು ಸಿಎಂ ಹೇಳಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಮೃತ, ಗಾಯಗೊಂಡವರಿಗೆ ಕೂಡ

1268.36 ಕೋಟಿ ಹಣ ಇದೆ. 90.30 ಕೋಟಿ ಕೋವಿಡ್ ಸಂಬಂಧಿಸಿದ ಹಣ ಇದೆ. ಹಾಗಾಗಿ ಹಣದ ಸಮಸ್ಯೆ ಇಲ್ಲ. ಸರ್ಚ್ ಲೈಟ್, ಟೆಂಟ್, ಕ್ಯಾಮರಾ, ಬೋಟ್ ಸೇರಿ ಅಗತ್ಯ ವಸ್ತುಗಳು ಇರಬೇಕು ಎಂದು ಹೇಳಿದ್ದೇವೆ

ಡ್ಯಾಂಗಳಲ್ಲಿ ನೀರು ಹೆಚ್ಚಾಗಿ ನೆರೆ ಬಂದರೂ ಸಮಸ್ಯೆ ಆಗದಂತೆ ಸೂಚನೆ ನೀಡದ್ದೇವೆ. ನಿತ್ಯವೂ ಡ್ಯಾಂ ನೀರನ್ನ ಮಾನಿಟರ್ ಮಾಡಲು ಹೇಳಿದ್ದೇವೆ. ಕೋಯ್ನಾ 60 % ತುಂಬಿದೆ. ‌ಇನ್ನೂ ನೀರು ಬಿಡುಗಡೆ ಮಾಡಿಲ್ಲ. ಆದರೂ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ವ್ಯಾಟ್ಸಾಪ್ ಮೂಲಕ ಟಚ್ ನಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನೆರೆ ಮತ್ತು ತುರ್ತು ಸಂದರ್ಭ ಎದುರುಸಲು ನಮ್ಮ‌ಇಲಾಖೆ ಸರ್ವಸನ್ನದ್ಧವಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.