ರೈಲು ಸಂಚಾರದ ವೇಗ ಹೆಚ್ಚಿಸುವ ಗುರಿ; ರೈಲ್ವೇಯ ಮಿಷನ್‌ 160

ಎರಡು ಮಾರ್ಗಗಳಲ್ಲಿ ಶೀಘ್ರ ಶುರುವಾಗಲಿದೆ ಕಾಮಗಾರಿ

Team Udayavani, Aug 7, 2020, 8:10 AM IST

ರೈಲು ಸಂಚಾರದ ವೇಗ ಹೆಚ್ಚಿಸುವ ಗುರಿ; ರೈಲ್ವೇಯ ಮಿಷನ್‌ 160

ಸಾಂದರ್ಭಿಕ ಚಿತ್ರ

ಭಾರತೀಯ ರೈಲ್ವೇಯು ಶೀಘ್ರದಲ್ಲೇ ಮತ್ತೂಂದು ಮೈಲುಗಲ್ಲು ಸಾಧಿಸಲಿದೆ. ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಹೌರಾ ಮಾರ್ಗಗಳಲ್ಲಿ ಸಂಚರಿಸುವ ಪ್ರಯಾಣಿಕ ರೈಲುಗಳ ವೇಗವನ್ನು ಗಂಟೆಗೆ 160 ಕಿ.ಮೀ.ಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಮಾರ್ಚ್‌ 2022ರ ವೇಳೆಗೆ ಇದು ಸಾಕಾರಗೊಳ್ಳಲಿದೆ. ರೈಲ್ವೇ ಮಂಡಳಿಯ ಇತ್ತೀಚೆಗಿನ ಸಭೆಯಲ್ಲಿ ರೈಲ್ವೇ ಸಚಿವಾಲಯವು ‘ಮಿಷನ್‌ 160’ ಟಾರ್ಗೆಟ್‌ ಹಾಕಿಕೊಂಡಿದೆ.

ಏನಿದು ಮಿಷನ್‌ 160?
ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಹೌರಾ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ವೇಗವನ್ನು ಗಂಟೆಗೆ 160 ಕಿ.ಮೀ. ಏರಿಸುವುದು. ಈ ಗುರಿ ಸಾಧಿಸಲು ಸಚಿವಾಲಯವು ಈಗಾಗಲೇ ಮಾರ್ಗಸೂಚಿ ಯೊಂದನ್ನು ಸಿದ್ಧಪಡಿಸಿದೆ. ಹಳಿಯ ನಿರ್ವಹಣೆ ಯಿಂದ ಹಿಡಿದು ಇಡೀ ರೈಲು ಮಾರ್ಗದುದ್ದಕ್ಕೂ ಬೇಲಿ ಹಾಕುವುದು ಈ ಯೋಜನೆಯಲ್ಲಿ ಸೇರಿದೆ. ಈ ಮಾರ್ಗಗಳಲ್ಲಿ ಸಂಚರಿಸುವ ರೈಲುಗಳ ಸಂಖ್ಯೆ ಕಡಿಮೆಯಿರುವ ಕಾರಣ, ವೇಗ ಹೆಚ್ಚಿಸುವ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ.

ಸೆಪ್ಟಂಬರ್‌ನಿಂದಲೇ ಕಾಮಗಾರಿ ಶುರು
ಈಗಾಗಲೇ ರೈಲ್ವೇಯು ಖಾಸಗಿ ರೈಲುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಮಿಷನ್‌ 160 ಅನ್ನು ಆದಷ್ಟು ಬೇಗ ಸಾಧಿಸಬೇಕಾಗುತ್ತದೆ.
ಎಪ್ರಿಲ್‌ 2023ರಿಂದ ಖಾಸಗಿ ರೈಲುಗಳ ಸಂಚಾರ ಆರಂಭವಾಗಲಿದೆ. ಅದಕ್ಕೂ ಮುನ್ನ ರೈಲುಗಳ ಸಂಚಾರದ ವೇಗ ಹೆಚ್ಚಿಸುವುದು ರೈಲ್ವೇ ಇಲಾಖೆಯ ಉದ್ದೇಶವಾಗಿದೆ. ಹೀಗಾಗಿ, ಮುಂದಿನ ತಿಂಗಳಿಂದಲೇ ಕೆಲಸ ಆರಂಭವಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಎರಡು ಮಾರ್ಗಗಳ ಬಳಿಕ ಹೌರಾ-ಚೆನ್ನೈ, ದಿಲ್ಲಿ-ಚೆನ್ನೈ ಮತ್ತು ಚೆನ್ನೈ-ಮುಂಬಯಿ ಮಾರ್ಗಗಳಲ್ಲೂ ಇದೇ ಕಾಮಗಾರಿ ಕೈಗೆತ್ತಿಕೊಳ್ಳುವ ಚಿಂತನೆ ಇದೆ.

ಗಂಟೆಗೆ 130 ಕಿ.ಮೀ. ರೈಲಿನ ಪ್ರಸ್ತುತ ವೇಗ
ಗಂಟೆಗೆ 160 ಕಿ.ಮೀ. ಉದ್ದೇಶಿತ ಗುರಿ
ಮಾರ್ಚ್‌ 2022 ಪೂರ್ಣ
ಮಾಡಬೇಕಾದ ಕೆಲಸಗಳು – ಹಳಿಗಳ ನಿರ್ವಹಣೆ, ಹಳಿಗಳು ಮತ್ತು ಸಿಗ್ನಲ್‌ಗ‌ಳನ್ನು ಮೇಲ್ದರ್ಜೆಗೇರಿಸುವುದು, ಎರಡೂ ಮಾರ್ಗಗಳ ಉದ್ದಕ್ಕೂ ಬೇಲಿ ನಿರ್ಮಾಣ
2,200 ಕೋಟಿ ರೂ. ಬೇಲಿ ನಿರ್ಮಾಣಕ್ಕೆ ತಗಲುವ ವೆಚ್ಚ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.