ಕುಂತಿಬೆಟ್ಟದಲ್ಲಿ ಒನಕೆಕಲ್ಲು ಪ್ರತಿಷ್ಠಾಪನೆ
Team Udayavani, Aug 7, 2020, 10:45 AM IST
ಪಾಂಡವಪುರ: ಪುರಾಣ ಪ್ರಸಿದ್ಧ ಕುಂತಿಬೆಟ್ಟದಲ್ಲಿ ದುಷ್ಕರ್ಮಿಗಳು ಒನಕೆ ಕಲ್ಲನ್ನು ಮುರಿದು ಹಾಕಿದ್ದರು. ಚಿಕ್ಕಾಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರ ನೆರವಿನೊಂದಿಗೆ ಒನಕೆ ಕಲ್ಲನ್ನು ಪುನರ್ ಪ್ರತಿಷ್ಠಾಪನೆ ಮಾಡಲಾಯಿತು.
ನಾಲ್ಕು ಸಾವಿರ ಅಡಿ ಎತ್ತರದ ಬೆಟ್ಟದಲ್ಲಿ 15.5 ಅಡಿ ಎತ್ತರ, 2.5 ಅಡಿ ಅಗಲದಲ್ಲಿ ನಿರ್ಮಿಸಲಾಗಿದ್ದ ಒನಕೆ ಕಲ್ಲನ್ನು ಚಿಕ್ಕಾಡೆ, ಹಿರೇಮರಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಬೆಟ್ಟಕ್ಕೆ ತೆರಳಿ ಒನಕೆ ಕಲ್ಲಿಗೆ ಪೂಜೆ ಸಲ್ಲಿಸಿ ಕಲ್ಲನ್ನು ಪ್ರತಿಷ್ಠಾಪನೆ ಮಾಡಲಾಯಿತು. ಬೆಟ್ಟದ ಕೆಳಗಿರುವ ಶ್ರೀಮಲ್ಲಿಕಾರ್ಜುನ ದೇಗುಲದಲ್ಲಿ ಅಭಿಷೇಕ ನೆರವೇರಿಸಿದರು.
ಶ್ರೀಮಲ್ಲಿಕಾರ್ಜುನ ದೇವಸ್ಥಾನ ಜೀರ್ಣೂದ್ಧಾರ ಸಮಿತಿ ಅಧ್ಯಕ್ಷ ಡಾ.ಎಂ. ಮಾಯಿಗೌಡ, ತಹಶೀಲ್ದಾರ್ ಪ್ರಮೋದ್ ಎಲ್. ಪಾಟೀಲ್, ಎಚ್.ವಿ. ಶ್ರೀಕಂಠೇ ಗೌಡ, ಯ.ಈರೇಗೌಡ, ಚಂದ್ರಶೇಖರ್, ನಿಂಗೇಗೌಡ, ಸೋಮೇಗೌಡ, ಬಸವೇ ಗೌಡ, ಮರೀದೇವೇಗೌಡ, ಸಿದ್ದೇಗೌಡ, ಡಿ.ಕೆ.ದೇವೇಗೌಡ, ನಂಜೇಗೌಡ, ಸ್ವಾಮೀಗೌಡ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ