ನಮ್ಮನ್ನೂ ಕಾಪಾಡಿ! ಪ್ರವಾಹ ಸಂಕಷ್ಟದಲ್ಲಿ ರಕ್ಷಣೆಗೆ ಅರಳಿ ಮರವೇರಿದ ಹತ್ತಾರು ಹಾವುಗಳು!
Team Udayavani, Aug 7, 2020, 3:47 PM IST
ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ನದಿಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಹಲವು ಮನೆಗಳು ಜಲಾವೃತವಾಗಿದ್ದು, ಜನರು ಮನೆಮಠ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಅದೇ ರೀತಿ ಪ್ರವಾಹದ ಕಾರಣ ಜಲಚರಗಳು ಕೂಡಾ ಸಂಕಷ್ಟಕ್ಕೆ ಸಿಲುಕಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ತುಂಗಾ ನದಿ ಪ್ರವಾಹ ಉಂಟಾಗಿದ್ದು, ಹಾವುಗಳು ಪ್ರವಾಹದ ರಭಸಕ್ಕೆ ಕೊಚ್ಚಿಹೋಗುವ ಭೀತಿ ಉಂಟಾಗಿದೆ. ಪ್ರವಾಹಕ್ಕೆ ಸಿಲುಕಿದ 10 ಕ್ಕೂ ಹೆಚ್ಚು ಹಾವುಗಳು ನೀರಿನಿಂದ ರಕ್ಷಣೆ ಪಡೆಯಲು ನದಿ ಅಂಚಿನ ಮರವೇರಿದೆ.
ಶಿವಮೊಗ್ಗದ ತುಂಗಾ ಸೇತುವೆ ಬಳಿ ಇರುವ ಸಣ್ಣ ಅರಳೀಮರದಲ್ಲಿ 10ಕ್ಕೂ ಹೆಚ್ಚು ಹಾವುಗಳು ಏರಿ ಕುಳಿತಿದ್ದು, ಪ್ರವಾಹದಿಂದ ರಕ್ಷಣೆ ಪಡೆದಿದೆ.
ಇದನ್ನೂ ಓದಿ: ಅಲೇಖಾನ್ ಬಳಿ ಬಿರುಕು ಬಿಟ್ಟ ಚಾರ್ಮಾಡಿ ಘಾಟ್ ರಸ್ತೆ: ವಾಹನ ಸಂಚಾರ ಮತ್ತೆ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !