ಬೈಲಹೊಂಗಲದಲ್ಲಿ 19 ಪ್ರಕರಣ


Team Udayavani, Aug 8, 2020, 2:19 PM IST

ಬೈಲಹೊಂಗಲದಲ್ಲಿ 19 ಪ್ರಕರಣ

ಬೈಲಹೊಂಗಲ: ಪಟ್ಟಣ 5 ಸೇರಿದಂತೆ ತಾಲೂಕಿನಲ್ಲಿ ಶುಕ್ರವಾರ 19 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಪಟ್ಟಣದ ತಿಗಡಿ ಗಲ್ಲಿಯ 55 ವರ್ಷದ ಪುರುಷ, ಕೋತಂಬ್ರಿ ಗಲ್ಲಿಯ 65 ವರ್ಷದ ಪುರುಷ, ಮೌನೇಶ್ವರ ನಗರದ 52 ವರ್ಷದ ಮಹಿಳೆ, ಶಿವಾನಂದ ಭಾರತಿ ನಗರದ 1ನೇ ಕ್ರಾಸಿನ 33 ವರ್ಷದ ಪುರುಷ, ಪ್ರಭು ನಗರದ 44 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.

ತಾಲೂಕಿನ ಕಿತ್ತೂರ-3, ದೇವಲಾಪುರ-1, ದೇಗಾಂವ- 3, ಗಿರಿಯಾಲ-2, ಹೊನ್ನಾಪುರ-1 ಬೆಳವಡಿ-1, ಎಂ.ಕೆ. ಹುಬ್ಬಳ್ಳಿ-1, ಚನ್ನಾಪುರ-1, ತಿಮ್ಮಾಪುರ-1 ಪ್ರಕರಣ ದೃಢಪಟ್ಟಿವೆ. ಈ ವರೆಗೆ ಬೈಲಹೊಂಗಲ, ಕಿತ್ತೂರ ತಾಲೂಕಿನಾದ್ಯಂತ 279 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 74 ಸಕ್ರಿಯವಾಗಿವೆ. ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ಕೋವಿಡ್‌ ಕೇಂದ್ರದಲ್ಲಿ-19, ಎನ್‌ಎನ್‌ ವಿವಿಎಸ್‌ ಕೇಂದ್ರ-18, ಸಾರ್ವಜನಿಕ ಆಸ್ಪತ್ರೆ-13, ಹೋಂ ಕ್ವಾರಂಟೈನ್‌ನಲ್ಲಿ 24 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಎನ್‌ಎನ್‌ವಿವಿಎಸ್‌ ಚಿಕಿತ್ಸಾ ಕೇಂದ್ರದಿಂದ 10 ಜನ ಬಿಡುಗಡೆಯಾಗಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಎಸ್‌.ಎಸ್‌. ಸಿದ್ದನ್ನವರ ತಿಳಿಸಿದ್ದಾರೆ.

ಗೋಕಾಕ-ಮೂಡಲಗಿಯಲ್ಲಿ 87 ಪ್ರಕರಣ : ಗೋಕಾಕ ಹಾಗೂ ಮೂಡಲಗಿ ತಾಲೂಕಿಗೆ ಶುಕ್ರವಾರ ಅಶುಭ ದಿನವಾಗಿದೆ. ಒಂದೆಡೆ ಸತತ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು ನೆರೆ ಹಾವಳಿ ಎದುರಾಗುವ ಸಂಭವವಿದ್ದರೆ, ಇನ್ನೊಂದೆಡೆ ಕೋವಿಡ್ ಪಾಸಿಟಿವ್‌ ಪ್ರಕರಣಗಳ ಹೆಚ್ಚಾಗುತ್ತಿವೆ. ಶುಕ್ರವಾರ ಒಟ್ಟು ಎರಡು ತಾಲೂಕಿನಲ್ಲಿ 87 ಕೋವಿಡ್ ಸೋಂಕಿನ ಪ್ರಕರಣಗಳು ಕಂಡು ಬಂದಿದ್ದು ಅದರಲ್ಲಿ 7 ಜನ ವೈದ್ಯರು ಹಾಗೂ 24 ಗರ್ಭಿಣಿಯರಿಗೆ ಸೋಂಕು ದೃಢಪಟ್ಟಿದೆ. ಗೋಕಾಕ ನಗರ-47, ಅಂಕಲಗಿ-18, ಮೂಡಲಗಿ-5, ಕೊಣ್ಣೂರ-5, ಸುಣಧೋಳಿ-2, ಶಿಂದಿಕುರಬೇಟ, ಮಲ್ಲಾಪುರ ಪಿ.ಜಿ, ಅಡಿಬಟ್ಟಿ, ಮುಸಗುಪ್ಪಿ, ಉದಗಟ್ಟಿ, ಯಾದವಾಡ, ಮಮದಾಪುರ, ನಾಗನೂರ, ಹುಣಶ್ಯಾಳ, ಘಟಪ್ರಭಾದಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡು ಬಂದಿವೆ. ಸೋಂಕಿತರು ವಾಸಿಸುವ 50 ಮೀ. ಪ್ರದೇಶಗಳನ್ನು ಸೀಲ್‌ ಡೌನ್‌ ಮಾಡಲಾಗಿದ್ದು, ಸೋಂಕಿತರಿಗೆ ಆಯಾ ಸಮೀಪದ ಕೋವಿಡ್‌ ಕೇರ್‌ ಸೆಂಟರ್‌ ಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.