ನಮ್ಮನ್ನೂ ಕಾಪಾಡಿ! ಪ್ರವಾಹ ಸಂಕಷ್ಟದಲ್ಲಿ ರಕ್ಷಣೆಗೆ ಅರಳಿ ಮರವೇರಿದ ಹತ್ತಾರು ಹಾವುಗಳು!
Team Udayavani, Aug 8, 2020, 5:05 PM IST
ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ನದಿಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಹಲವು ಮನೆಗಳು ಜಲಾವೃತವಾಗಿದ್ದು, ಜನರು ಮನೆಮಠ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಅದೇ ರೀತಿ ಪ್ರವಾಹದ ಕಾರಣ ಜಲಚರಗಳು ಕೂಡಾ ಸಂಕಷ್ಟಕ್ಕೆ ಸಿಲುಕಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುಂಗಾ ನದಿ ಪ್ರವಾಹ ಉಂಟಾಗಿದ್ದು, ಹಾವುಗಳು ಪ್ರವಾಹದ ರಭಸಕ್ಕೆ ಕೊಚ್ಚಿಹೋಗುವ ಭೀತಿ ಉಂಟಾಗಿದೆ. ಪ್ರವಾಹಕ್ಕೆ ಸಿಲುಕಿದ 10 ಕ್ಕೂ ಹೆಚ್ಚು ಹಾವುಗಳು ನೀರಿನಿಂದ ರಕ್ಷಣೆ ಪಡೆಯಲು ನದಿ ಅಂಚಿನ ಮರವೇರಿದೆ. ಶಿವಮೊಗ್ಗದ ತುಂಗಾ ಸೇತುವೆ ಬಳಿ ಇರುವ ಸಣ್ಣ ಅರಳೀಮರದಲ್ಲಿ 10ಕ್ಕೂ ಹೆಚ್ಚು ಹಾವುಗಳು ಏರಿ ಕುಳಿತಿದ್ದು, ಪ್ರವಾಹದಿಂದ ರಕ್ಷಣೆ ಪಡೆದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು