ರೈತರಿಗೆ ಕಿಸಾನ್ ಸಮ್ಮಾನ್ ಮಾಹಿತಿ
Team Udayavani, Aug 10, 2020, 9:12 AM IST
ಮಾಗಡಿ: ತಾಲೂಕಿನ ಚಂದೂರಾಯನ ಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6ನೇ ಕಂತಿನ ನಗದು ವರ್ಗಾವಣೆ ಮತ್ತು ಕೃಷಿ ಮೂಲ ಸೌಲಭ್ಯ ನಿಧಿಯ ಉದ್ಘಾಟನೆ ಕುರಿತು ನೇರ ವೀಕ್ಷಣೆ ಮಾಡಲಾಯಿತು.
ಕೇಂದ್ರದ ತೋಟಗಾರಿಕಾ ವಿಜ್ಞಾನಿ ವಿಕಾಸ್ ಅವರು ನೇರ ಪ್ರಸಾರದ ಮುಖ್ಯ ಉದ್ದೇಶಗಳನ್ನು ಕನ್ನಡಕ್ಕೆ ಅನುವಾದಿಸಿ ರೈತರಿಗೆ ಮಾಹಿತಿ ನೀಡಿದರು. ಹಲವಾರು ರಾಜ್ಯಗಳ ಸಂಘ ಸಂಸ್ಥೆಗಳ ಜತೆ ನೇರ ಸಂವಾದದಲ್ಲಿ ರೈತರಿಗೆ ಸೂಕ್ತ ಸಮಯದಲ್ಲಿ ಕೃಷಿ ಮೂಲ ಸೌಕರ್ಯ ಒದಗಿಸಬೇಕು, ಮೌಲ್ಯವರ್ಧಿತ ಉತ್ಪನ್ನಗಳ ಮಹತ್ವದ ಕುರಿತು ತಿಳಿಸಿಕೊಟ್ಟರು. ಕೇಂದ್ರದ ಮತ್ತೋರ್ವ ಕೃಷಿ ವಿಸ್ತರಣೆ ವಿಜ್ಞಾನಿ ಚೈತ್ರಾ ಮಾತನಾಡಿ, ಈ ಯೋಜನೆಯಿಂದ ರೈತರಿಗೆ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಖರೀದಿಗೆ ಸಹಾಯವಾಗುತ್ತದೆ ಎಂದು ತಿಳಿಸಿಕೊಟ್ಟರು.
ಕೇಂದ್ರದ ವಿಷಯ ತಜ್ಞರಾದ ಶಾಂತಾಬಲಗೊಂಡ, ಕ್ಷೇತ್ರ ವ್ಯವಸ್ಥಾಪಕ ರಂಜಿತ್ಕುಮಾರ್, ಸುಮಾರು 22 ರೈತ, ರೈತ ಮಹಿಳೆಯರು ಭಾಗವಹಿಸಿದ್ದರು. ಈ ವೇಳೆ ಕೆವಿಕೆಯ 45 ರೈತರ ವಾಟ್ಸಪ್ ಗುಂಪುಗಳಿಗೆ ಲಿಂಕ್ ಕಳುಹಿಸಿ ನೋಡಲು ಅನುವು ಮಾಡಿಕೊಡಲಾಯತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ