ಉಡುಪಿ: ಸರ್ಕಾರಿ ಆಸ್ಪತ್ರೆ ಎದುರು ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ
Team Udayavani, Aug 10, 2020, 11:29 AM IST
ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಎದುರು ನವಜಾತ ಶಿಶುವನ್ನು ಎಸೆದು ಹೋದ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ.
ನಗರದ ಕೂಸಮ್ಮ ಶಂಭು ಶೆಟ್ಟಿ ಮತ್ತು ಹಾಜಿ ಅಬ್ದುಲ್ಲಾ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿದ್ದಾರೆ. ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ತ್ಯಾಜ್ಯ ತುಂಬಿದ್ದ ಪೈಂಟ್ ಡಬ್ಬಿಯ ಒಳಗೆ ಬಾಳೆ ಎಲೆಯ ಮಧ್ಯೆ ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ನೀಡಿದ್ದಾರೆ.
ಸದ್ಯಮಗು 1.200 ಗ್ರಾಮ್ ತೂಕವಿದ್ದು, ಎನ್ ಐಸಿಯು ನಲ್ಲಿಟ್ಟು ಶುಶ್ರೂಶೆ ಮಾಡಲಾಗುತ್ತಿದೆ ಎಂದು ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ