ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ : ಆತಂಕದಲ್ಲಿ ನಿವಾಸಿಗಳು


Team Udayavani, Aug 10, 2020, 6:21 PM IST

ಮಿತ್ತಬಾಗಿಲು ಗ್ರಾಮದ ಕಾಡುಮನೆ ಸಮೀಪ ಭಾರಿ ಭೂಕುಸಿತ : ಆತಂಕದಲ್ಲಿ ನಿವಾಸಿಗಳು

ಬೆಳ್ತಂಗಡಿ: ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕಾಡುಮನೆ ಸಮೀಪ ಭಾರಿ ಭೂಕುಸಿತ ಸಂಭವಿಸಿದ್ದು ಸ್ಥಳೀಯ ನಿವಾಸಿಗಳು ಆತಂಕದಲ್ಲಿ ದಿನದೂಡುವಂತಾಗಿದೆ.

ಕಾಡುಮನೆ ಸಮೀಪದ ಆಲ್ಲದಕಾಡು ಎಂಬಲ್ಲಿ ಸುಮಾರು 4 ಎಕ್ರೆ ಭೂ ಪ್ರದೇಶ ಕುಸಿತಕ್ಕೊಳಗಾಗಿದೆ ಎನ್ನಲಾಗಿದೆ.

ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ರವಿವಾರ ಭೂ ಕುಸಿತ ಉಂಟಾಗಿರುವ ಸಾಧ್ಯತೆ ಎಂದು ವ್ಯಕ್ತಪಡಿಸಲಾಗಿದೆ.

ಈ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿದ್ದು ಜನ ವಾಸಿಸುವ ಸ್ಥಳದಿಂದ ಸುಮಾರು 3 ಕಿಮೀ ದೂರದಲ್ಲಿ ಈ ಘಟನೆ ಸಂಭವಿಸಿದೆ.

ಕಾಡುಮನೆ ಕೆಳಭಾಗದಲ್ಲಿ 25 ರಿಂದ 30 ಕುಟುಂಬಗಳು ವಾಸಿಸುತ್ತಿದ್ದು ಸೋಮವಾರ ಕಾಡಿನಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಅನುಮಾನಗೊಂಡು ಸ್ಥಳ ಪರಿಶೀಲಿಸಿದಾಗ ಭೂಕಿಸಿತ ಸಂಭವಿಸಿರುವುದು ಬೆಳಕಿಗೆ ಬಂದಿದೆ.

ದಿಡುಪೆ ಸುತ್ತಮುತ್ತ ಪ್ರದೇಶ ಅತೀ ಅಪಾಯಕಾರಿಯಾಗಿದ್ದು, ಪದೇ ಪದೇ ಗುಡ್ಡ ಕುಸಿತ ಉಂಟಾಗಿರುವುದರಿಂದ ಜನ ಆತಂಕದಲ್ಲೇ ವಾಸಿಸುವಂತಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.