ಸುಶಾಂತ್ ಕೇಸ್: ಗೆಳತಿ ರಿಯಾ ಚಕ್ರವರ್ತಿಯನ್ನು ವಶಕ್ಕೆ ತೆಗೆದುಕೊಳ್ಳಿ; ಬಿಜೆಪಿ ನಾಯಕ

ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಇದರಿಂದಾಗಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು.

Team Udayavani, Aug 10, 2020, 10:26 PM IST

ಸುಶಾಂತ್ ಕೇಸ್: ಗೆಳತಿ ರಿಯಾ ಚಕ್ರವರ್ತಿಯನ್ನು ವಶಕ್ಕೆ ತೆಗೆದುಕೊಳ್ಳಿ; ಬಿಜೆಪಿ ನಾಯಕ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಗೆಳತಿ ರಿಯಾ ಸಿಂಗ್ ಅವಳನ್ನು ವಶಕ್ಕೆ ಹಾಗೂ ಇತರರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಮುಂಬೈ ಬಿಜೆಪಿ ಮುಖಂಡ ಸಂಜಯ್ ಪಾಂಡೆ ಸೋಮವಾರ (ಆಗಸ್ಟ್ 10-2020) ಮುಂಬೈ ಪೊಲೀಸ್ ಕಮೀಷನರ್ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿದಂತೆ, ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಕರಣದ ನಿಗೂಢತೆ ರಾಜಕಾರಣಿಗಳು, ಬಾಲಿವುಡ್ ಮತ್ತು ಭೂಗತಜಗತ್ತಿನ ಜತೆಗೆ ದೊಡ್ಡ ಮಟ್ಟದಲ್ಲಿಯೇ ತಳುಕು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ಮುಂಬೈ ಪೊಲೀಸ್ ಕಮಿಷನರ್ ಪರಂ ಬೀರ್ ಸಿಂಗ್ ಅವರಲ್ಲಿ ವಿನಂತಿಸಿಕೊಳ್ಳುವುದು ಏನೆಂದರೆ ರಿಯಾ ಚಕ್ರವರ್ತಿ ಮತ್ತು ಇತರರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ, ಇಂದ್ರಜಿತ್ ಚಕ್ರವರ್ತಿ, ಸಂಧ್ಯಾ ಚಕ್ರವರ್ತಿ, ಶೋವಿಕ್ ಚಕ್ರವರ್ತಿ, ಸ್ಯಾಮ್ಯುಯೆಲ್ ಮಿರಾಂಡಾ, ಶ್ರುತಿ ಮೋದಿ ಮತ್ತು ಇತರರ ವಿರುದ್ಧ ಪಾಟ್ನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದರು.

ತನ್ನ ಮಗನ ಖಾತೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವರ್ಗಾಯಿಸಿದ್ದಲ್ಲದೇ, ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಇದರಿಂದಾಗಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು.

ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಮತ್ತು ಬಿಹಾರ ಪೊಲೀಸರ ನಡುವೆ ಜಟಾಪಟಿಗೆ ಕಾರಣವಾಗಿತ್ತು. ಅಷ್ಟೇ ಅಲ್ಲ ರಿಯಾ ಚಕ್ರವರ್ತಿ ಕೂಡಾ ಬಿಹಾರದ ಪ್ರಕರಣವನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕೆಂದು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ವಿಚಾರಣೆಯನ್ನು ಬಿಹಾರದಿಂದ ಮುಂಬೈಗೆ ವರ್ಗಾಯಿಸಬೇಕೆಂದು ಸುಶಾಂತ್ ತಂದೆ ಕೆಕೆ ಸಿಂಗ್ ದಾಖಲಿಸಿರುವ ದೂರಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ (ಆಗಸ್ಟ್ 11-2020)ದಂದು ನಡೆಸಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.