ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ


Team Udayavani, Aug 11, 2020, 1:07 PM IST

ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ

ಚಿತ್ರದುರ್ಗ: ಕರ್ನಾಟಕ ಮೃಗಾಲಯ ಪ್ರಾಧಿಕಾರ ಹೊರತಂದಿರುವ ಪ್ರಾಣಿಗಳ ದತ್ತು ಸ್ವೀಕಾರದ ಆ್ಯಪ್‌ನ್ನು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಜಿಪಂ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, Zak ಆ್ಯಪ್‌ ಮೂಲಕ ಮೃಗಾಲಯ ವೀಕ್ಷಣೆಗೆ ಅನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಹಾಗೂ ಪ್ರಾಣಿಗಳ ದತ್ತು ಸ್ವೀಕಾರ ಮತ್ತು ಮೃಗಾಲಯಕ್ಕೆ ದೇಣಿಗೆ ನೀಡುವವರಿಗೆ ಈ ಆ್ಯಪ್‌ ಸಹಕಾರಿಯಾಗಿದೆ ಎಂದರು.

ಮೃಗಾಲಯದ ಅಭಿವೃದ್ಧಿಗಾಗಿ ದೇಶದ ವಿವಿಧ ಭಾಗದಲ್ಲಿರುವ ಜನ ವೀಕ್ಷಣೆ, ಟಿಕೆಟ್‌ ಕಾಯ್ದಿರಿಸುವಿಕೆ, ದೇಣಿಗೆ ನೀಡಬಹುದು. ಚಿತ್ರದುರ್ಗದಲ್ಲಿನ ಮೃಗಾಲಯ ಅಭಿವೃದ್ಧಿಗೆ ದೇಣಿಗೆ ನೀಡುವವರು ಹಾಗೂ ಪ್ರಾಣಿಗಳ ದತ್ತು ಸ್ವೀಕಾರ ಪಡೆಯುವವರಿಗೆ ಈ ಆ್ಯಪ್‌ ಸಹಕಾರಿಯಾಗಿದೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್‌ ನಾಯ್ಕ ಮಾತನಾಡಿ, ಮೃಗಾಲಯ ವೀಕ್ಷಣೆಗೆ ಬರುವ ಸಾರ್ವಜನಿಕರ ಹಿತ ದೃಷ್ಟಿಯಿಂದ ಕೋವಿಡ್‌ ಮುಂಜಾಗ್ರತಾ ಕಾಪಾಡುವ ಸಲುವಾಗಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಲ್ಲುವ ಬದಲು ಆ್ಯಪ್‌ ಮೂಲಕ ಟಿಕೆಟ್‌ಗಳನ್ನು ಬುಕ್‌ ಮಾಡಿ ನೇರ ಪ್ರವೇಶ ಪಡೆಯಬಹುದು.

ಮೃಗಾಲಯಕ್ಕೆ ಭೇಟಿ ನೀಡುವ ಪ್ರಾಣಿ ಪ್ರಿಯರು ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಲು ಈ ಅಪ್ಲಿಕೇಷನ್‌ ಸಹಕಾರಿಯಾಗಿದೆ. ಮೃಗಾಲಯಕ್ಕೆ ದೇಣಿಗೆ ನೀಡುವ ಎಲ್ಲಾ ಸಾರ್ವಜನಿಕರು ಈ ಆ್ಯಪ್‌ ಬಳಸಿ ಮೃಗಾಲಯವನ್ನು ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರ ಮಾತನಾಡಿ ಕೋವಿಡ್‌ನಿಂದ ಮೃಗಾಲಯದ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ವಿರಳವಾಗಿದ್ದು, ಮೃಗಾಲಯ ನಿರ್ವಹಣೆ ವೆಚ್ಚ ಹೆಚ್ಚಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಪ್ರತಿ ದಿನ ಪ್ರಾಣಿಗಳಿಗೆ ಆಹಾರ ನೀಡಲು 1 ರಿಂದ 2 ಲಕ್ಷದ ವರೆಗೆ ಖರ್ಚು ಬರುತ್ತದೆ. ಹೊಸ ಪ್ರಾಣಿಗಳನ್ನು ತರಲು ತೊಂದರೆ ಆಗಿದೆ. ಹಾಗಾಗಿ ಪ್ರಾಣಿ ಪ್ರಿಯರು ಪ್ರಾಣಿಗಳ ದತ್ತು ಸ್ವೀಕಾರ ಮಾಡಬಹುದು ಹಾಗೂ ದೇಣಿಗೆ ನೀಡಬಹುದು ಎಂದು ಹೇಳಿದರು.

ಜಿಪಂ ಸಿಇಒ ಟಿ.ಯೊಗೇಶ್‌, ವಲಯ ಅರಣ್ಯಾಧಿಕಾರಿ ವಸಂತ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.