ಶ್ರೀಕೃಷ್ಣ ಜನ್ಮಾಷ್ಟಮಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಪೂಜೆ |Sri Krishna Temple
Team Udayavani, Aug 11, 2020, 4:43 PM IST
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕೃಷ್ಣನಿಗೆ ಪರ್ಯಾಯ ಶ್ರೀಪಾದರಿಂದ ವಿಶೇಷ ನೆರವೇರಿಸಲಾಯಿತು. ಕೃಷ್ಣಮಠದಲ್ಲಿ ಸೌರಮಾನ ಪಂಚಾಂಗ ಅನುಸರಿಸುತ್ತಿದ್ದು, ಅದರ ಪ್ರಕಾರ ಸಿಂಹ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣಾಷ್ಟಮಿ ನಡೆಯುತ್ತದೆ. ಸೆಪ್ಟೆಂಬರ್ 10ರಂದು ಉಡುಪಿಯಲ್ಲಿ ಜನ್ಮಾಷ್ಟಮಿ ಆಚರಣೆ ನಡೆಯಲಿದೆ.