121 ಪೊಲೀಸ್ ತನಿಖಾಧಿಕಾರಿಗಳಿಗೆ ಕೇಂದ್ರದ ಗೌರವ
Team Udayavani, Aug 13, 2020, 12:01 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ, ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಮುಂತಾದ ಪ್ರಮುಖರ ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾದ 15 ಮಂದಿ ಸಿಬಿಐ ಅಧಿಕಾರಿಗಳು ಸೇರಿದಂತೆ 121 ಮಂದಿ ಪೊಲೀಸ್ ತನಿಖಾಧಿಕಾರಿಗಳಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ಕೇಂದ್ರ ಗೃಹ ಸಚಿವರ ಅತ್ಯುತ್ಕೃಷ್ಟ ಸೇವಾ ಪದಕ ದೊರೆತಿದೆ.
“ತನಿಖಾ ವಿಭಾಗದಲ್ಲಿ ಕೇಂದ್ರ ಗೃಹ ಸಚಿವರ ಅತ್ಯುತ್ಕೃಷ್ಟ ಸೇವಾ ಪದಕ -2020′ ಪಡೆದ ಅಧಿಕಾರಿಗಳ ಪೈಕಿ 15 ಮಂದಿ ಸಿಬಿಐ (ಕೇಂದ್ರ ತನಿಖಾ ಸಂಸ್ಥೆ)ಗೆ ಸೇರಿದವರಾಗಿದ್ದು, ಅತಿ ಹೆಚ್ಚು ಪದಕ ಪಡೆದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಸಿಬಿಐ ಪಾತ್ರವಾಗಿದೆ. ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ ಬೆಂಗಳೂರಿನಲ್ಲಿ ನಿಯೋಜಿತರಾಗಿದ್ದ ಇನ್ಸ್ಪೆಕ್ಟರ್ ರಾಕೇಶ್ ರಂಜನ್ ಅವರಿಗೆ ಈ ವಿಶಿಷ್ಟ ಪದಕದ ಗೌರವ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ