ಟ್ವಿಟ್ಟರ್ ನ ಹೊಸ ಫೀಚರ್: ಇನ್ಮುಂದೆ ಟ್ವೀಟ್ ಗೆ Reply ನೀಡುವವರನ್ನು ನೀವೇ ಆಯ್ಕೆ ಮಾಡಿ !


Team Udayavani, Aug 13, 2020, 2:40 PM IST

tweet

ನ್ಯೂಯಾರ್ಕ್: ಹಲವು ತಿಂಗಳುಗಳ ಪರೀಕ್ಷೆಯ ನಂತರ ಟ್ವಿಟ್ಟರ್ ಇದೀಗ ಹೊಸ ಫೀಚರ್ ಒಂದನ್ನು ಬಳಕೆಗೆ ತಂದಿದೆ. ಹೊಸ ಫೀಚರ್ ಅನ್ವಯ ನಮ್ಮ ಟ್ವಿಟ್ಟರ್ ನ ಪೋಸ್ಟ್ ಗೆ ಯಾರು ಕಮೆಂಟ್ ಮಾಡಬೇಕು ಅಥವಾ ಯಾರು ರಿಪ್ಲೈ ನೀಡಬೇಕೆಂಬುದನ್ನು ನಾವೇ ನಿರ್ಧರಿಸಬಹುದು. ಇದು ಟ್ವೀಟ್ಟರ್ ನ ಬಹನಿರೀಕ್ಷಿತ ವೈಶಿಷ್ಟ್ಯಗಳಲ್ಲಿ ಒಂದಾಗಿದೆ.

ಜಗತ್ತಿನಾದ್ಯಂತ ಈ ಹೊಸ ಸೇವೆ ಜಾರಿಗೆ ಬಂದಿದ್ದು, ಆ ಮೂಲಕ ಮೈಕ್ರೋ ಬ್ಲಾಗಿಂಗ್ ನಲ್ಲಿ ಬಳಕೆದಾರರು ತಮ್ಮ ಪೋಸ್ಟ್ ಗಳಿಗೆ ಅನಾಮಧೇಯ ವ್ಯಕ್ತಿಗಳಿಂದ ಬರುವ ಸಲ್ಲದ ರಿಪ್ಲೈ ಗಳಿಂದ ಮುಕ್ತಿ ಪಡೆಯಬಹುದಾಗಿದೆ. ಈ ಕುರಿತು ಟ್ವಿಟ್ಟರ್ ನ ಪ್ರೊಡಕ್ಟ್ ಹೆಡ್ ಸುಝಾನೆ ಕ್ಷಿ ಮಾಹಿತಿ ನೀಡಿದ್ದಾರೆ.

ಹೊಸ ಫೀಚರ್ ಅನ್ನು ಸಾರ್ವಜನಿಕವಾಗಿ ಗುರುತಿಸಿಕೊಂಡಿರುವ ವ್ಯಕ್ತಿಗಳು, ರಾಜಕಾರಣಿಗಳು, ನಟರು, ಪತ್ರಕರ್ತರು ಮುಂತಾದವರನ್ನು ಗಮನದಲ್ಲಿಟ್ಟುಕೊಮಡು ರೂಪಿಸಲಾಗಿದೆ. ಆ ಮೂಲಕ ಅಪಪ್ರಚಾರ ಮತ್ತು ಅನಗತ್ಯ ಕಿರುಕುಳ ತಡೆಯಲು ಇದು ನೆರವಾಗುತ್ತದೆ. ಈ ಫೀಚರ್ ಮೂಲಕ ತಮ್ಮ ಪೋಸ್ಟ್ ಗಳಿಗೆ ಫಾಲೋವರ್ಸ್ ಕಮೆಂಟ್ ಮಾಡಬಹುದೇ ಅಥವಾ ಇಲ್ಲವೆ ಎಂಬುದನ್ನು ನಿರ್ಧರಿಸಬಹುದು. ಅದಾಗ್ಯೂ ರಿಪ್ಲೈ ಮಾಡಲಾಗದವರು ಈ ಫೋಸ್ಟ್ ಅನ್ನು ರೀಟ್ವೀಟ್ ಮಾಡಬಹುದು. ಲೈಕ್ ಮಾಡುವ ಅವಕಾಶವಿದೆ.

ಕಳೆದ ಮೇ ತಿಂಗಳಿನಲ್ಲಿ ಟ್ವಿಟ್ಟರ್ ಈ ಫೀಚರ್ ನ ಪರೀಕ್ಷೆ ಆರಂಭಿಸಿತ್ತು. ಇದೀಗ ಅಪ್ ಡೇ್ಟ್ ವರ್ಷನ್ ನಲ್ಲಿ ಈ ಫೀಚರ್ ಲಭ್ಯವಿದ್ದು ಬಳಕೆದಾರರು #Everyone #people You fallow, #only people you mention ಈ ಮೂರು ಆಯ್ಕೆಯನ್ನು ಬಳಸಿಕೊಳ್ಳಬಹುದಾಗಿದೆ.

 

ಟಾಪ್ ನ್ಯೂಸ್

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

Hemant

Supreme Court ತಪರಾಕಿ: ಬಂಧನದ ವಿರುದ್ಧದ ಮನವಿ ಹಿಂಪಡೆದ ಹೇಮಂತ್ ಸೊರೇನ್!

8-rishab-3

Rishab Shetty: ಇತಿಹಾಸ ಪ್ರಸಿದ್ಧ ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

EC

BJP,Congress ಸೇರಿ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚುನಾವಣ ಆಯೋಗ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

kejriwal

Kejriwal ಕುರಿತು ವಿವಿಧ ಗೀಚುಬರಹ: ಬ್ಯಾಂಕ್‌ ಮ್ಯಾನೇಜರ್ ಬಂಧಿಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಸುರತ್ಕಲ್‌, ಶಿಬರೂರು, ಕಟೀಲು ಮಾರ್ಗವಾಗಿ ನರ್ಮ್ ಬಸ್‌ ಸಂಚಾರ ಪುನರಾರಂಭ

ಸುರತ್ಕಲ್‌, ಶಿಬರೂರು, ಕಟೀಲು ಮಾರ್ಗವಾಗಿ ನರ್ಮ್ ಬಸ್‌ ಸಂಚಾರ ಪುನರಾರಂಭ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

ಮಂಗಳೂರು: ನಗರದ ನಡುವೆಯೇ ಸೃಷ್ಟಿಯಾಗಿದೆ ದಟ್ಟ ಅರಣ್ಯ!

ಮಂಗಳೂರು: ನಗರದ ನಡುವೆಯೇ ಸೃಷ್ಟಿಯಾಗಿದೆ ದಟ್ಟ ಅರಣ್ಯ!

Hemant

Supreme Court ತಪರಾಕಿ: ಬಂಧನದ ವಿರುದ್ಧದ ಮನವಿ ಹಿಂಪಡೆದ ಹೇಮಂತ್ ಸೊರೇನ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.