ಉದಯವಾಣಿ ಫಾಲೋಅಪ್‌: ಆಫ್ರಿಕನ್‌ ಬಸವನ ಹುಳು: ಅಧಿಕಾರಿಗಳಿಂದ‌ ಅಧ್ಯಯನ


Team Udayavani, Aug 14, 2020, 5:39 AM IST

ಉದಯವಾಣಿ ಫಾಲೋಅಪ್‌: ಆಫ್ರಿಕನ್‌ ಬಸವನ ಹುಳು: ಅಧಿಕಾರಿಗಳಿಂದ‌ ಅಧ್ಯಯನ

ಹಲೇಜಿ ಶಂಕರಿ ಭಟ್‌ ಅವರ ತೋಟದಲ್ಲಿ ಅಧಿಕಾರಿಗಳ ತಂಡ.

ಬೆಳ್ತಂಗಡಿ: ಉರುವಾಲು ಗ್ರಾಮದ 100 ಎಕರೆಗೂ ಅಧಿಕ ಪ್ರದೇಶಕ್ಕೆ ಬಾಧಿಸಿದ ಬೆಳೆ ಭಕ್ಷಕ ಆಫ್ರಿಕನ್‌ ಬಸವನ ಹುಳುಗಳ ಅಧ್ಯಯನಕ್ಕೆ ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ಭೇಟಿ ಹಲೇಜಿಗೆ ನೀಡಿದೆ.

ಆಫ್ರಿಕನ್‌ ಬಸವನ ಹುಳು ಕಾಟದ ಕುರಿತು ಉದಯವಾಣಿ ಆ. 13ರ ಆವೃತ್ತಿಯಲ್ಲಿ ವರದಿ ಪ್ರಕಟಿಸಿತ್ತು. ಮಂಗಳೂರು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್‌.ಆರ್‌. ನಾಯಕ್‌ ಅವರ ಸೂಚನೆಯಂತೆ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ತಂಡ ಅಧ್ಯಯನ ನಡೆಸಿತು. ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್‌. ಚಂದ್ರಶೇಖರ ಮಾತನಾಡಿ, ಹುಳುಗಳ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪುತ್ತೂರು ಸಹಾಯಕ ತೋಟಗಾರಿಕೆ ನಿರ್ದೇಶಕ ಶಿವಪ್ರಕಾಶ್‌, ಬೆಳ್ತಂಗಡಿ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ, ತೋಟಗಾರಿಕೆ ಸಹಾಯಕ ಮಂಜುನಾಥ ಬಿರಾದಾರ್‌, ಸ್ಥಳೀಯ ಕೃಷಿಕರಾದ ಸುಭಾಷ್‌ ಬಂಗೇರ, ಚಿದಾನಂದ ನಾಯ್ಕ, ಲಿಂಗಪ್ಪ ನಾಯ್ಕ, ಶಂಕರಿ ಜಿ. ಭಟ್‌ ತಂಡದಲ್ಲಿದ್ದರು.

ಇಂದು ಮಾಹಿತಿ ಸಭೆ
ತೋಟಗಾರಿಕೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಆ. 14ರಂದು ಅಪರಾಹ್ನ 2.30ಕ್ಕೆ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ರೈತರಿಗೆ ಮಾಹಿತಿ ನೀಡಲಿದ್ದಾರೆ ಎಂದು ಇಲಾಖೆ ತಿಳಿಸಿದೆ.

ನಿಯಂತ್ರಣ ಹೇಗೆ?
ಮಂಗಳೂರು: ಆಫ್ರಿಕನ್‌ ಬಸವನ ಹುಳುಗಳ (ಶಂಕು ಹುಳು) ನಿಯಂತ್ರಣಕ್ಕೆ ಜಿಲ್ಲಾ ತೋಟಗಾರಿಕಾ ಇಲಾಖೆ ಪರಿಹಾರೋಪಾಯಗಳನ್ನು ಸೂಚಿಸಿದೆ.
 ತೋಟದಲ್ಲಿರುವ ಕಳೆಗಿಡಗಳನ್ನು ತೆಗೆದು ಸ್ವತ್ಛತೆ ಕಾಪಾಡಬೇಕು.
 ಪ್ರಾರಂಭದಲ್ಲೇ ಹುಳುಗಳನ್ನು ಆಯ್ದು ಗುಂಡಿಗೆ ಹಾಕಿ ಸುಣ್ಣ ಸಿಂಪಡಿಸಿ.
 ಹಸಿ ಗೋಣಿ ಚೀಲಗಳನ್ನು ಅಲ್ಲಲ್ಲಿ ಇಡುವುದರಿಂದ ಹುಳುಗಳು ಚೀಲದ ಕೆಳಗೆ ಅವಿತುಕೊಳ್ಳುತ್ತವೆ. ಅವುಗಳನ್ನು ಸಂಗ್ರಹಿಸಿ ಉಪ್ಪು ಅಥವಾ ಕಾಪರ್‌ ಸಲ್ಫೆàಟ್‌ ಹಾಕಿ.
 ಮೆಟಾಲ್ಡಿಹೈಡ್‌ ರಾಸಾಯನಿಕದ ಸಣ್ಣ ಸಣ್ಣ ತುಣುಕುಗಳನ್ನು ಹೊಲದಲ್ಲಿ ಅಲ್ಲಲ್ಲಿ ಚೆಲ್ಲಿದಾಗ ಹುಳುಗಳು ಅವುಗಳನ್ನು ಸೇವಿಸಿ ಸಾಯುತ್ತವೆ.

ಪರಿಸರ ಸ್ನೇಹಿಗಳು!
ಶಂಕುಹುಳುಗಳು ಶೇ. 75ರಿಂದ 80ರಷ್ಟು ತಮ್ಮ ಆಹಾರವನ್ನು ಕೊಳೆಯುತ್ತಿರುವ ಪ್ರಾಣಿ ಮತ್ತು ಸಸ್ಯಜನ್ಯ ಪದಾರ್ಥಗಳನ್ನು ತಿಂದು ನಿಸರ್ಗದ ಸಮತೋಲನ ಕಾಪಾಡುತ್ತವೆ. ಅವುಗಳಿಂದ ತೊಂದರೆ ಎನಿಸಿದಾಗ ಮಾತ್ರ ಹತೋಟಿ ಕ್ರಮ ಕೈಗೊಂಡು ನಿಸರ್ಗದ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ.

ಎಚ್ಚರವೂ ಅಗತ್ಯ
ಸತ್ತಿರುವ ಹುಳುಗಳನ್ನು ಆಳದಲ್ಲಿ ಹೂಳಬೇಕು. ಇಲ್ಲದಿದ್ದರೆ ಸಾಕುಪ್ರಾಣಿಗಳು ಅವುಗಳನ್ನು ಸೇವಿಸಿ ತೊಂದರೆಗೊಳಗಾಗಬಹುದು. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ತಜ್ಞ ರಿಶಲ್‌ ಡಿ’ಸೋಜಾ (8277806372) ಅವರನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.