ಮೊಬೈಲ್‌ನಿಂದ ದತ್ತಾಂಶ ಸಂಗ್ರಹಿಸಿ


Team Udayavani, Aug 14, 2020, 3:02 PM IST

ಮೊಬೈಲ್‌ನಿಂದ ದತ್ತಾಂಶ ಸಂಗ್ರಹಿಸಿ

ಜಗಳೂರು: ಬೆಳೆ ವಿಮೆ ರೈತರ ಹಕ್ಕಾಗಿದ್ದು, ಮೊಬೈಲ್‌ ಮೂಲಕ ಅಗತ್ಯ ದತ್ತಾಂಶಗಳನ್ನು ರೈತರೇ ಸ್ವತಃ ಅಪ್‌ಲೋಡ್‌ ಮಾಡಿರಿ ವ್ಯತ್ಯಾಸವಾಗುವುದಿಲ್ಲ ಎಂದು ದಾವಣಗೆರೆ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್‌ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳೆ ವಿಮೆ ಕುರಿತ ರೈತರೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. 2016-17 ಸಾಲಿನಲ್ಲಿ 1029 ಮತ್ತು ಹಿಂಗಾರು ಬೆಳೆ ವಿಮೆಯ 826 ಜನರಿಗೆ ಹಿಂಗಾರು ಕಡ್ಲೆ ಬೆಳೆ ವಿಮೆ ಜಮಾ ಆಗಿದೆ. 152 ಜನರ ಅರ್ಜಿ  ಬ್ಯಾಂಕ್‌ ಖಾತೆ ವ್ಯತ್ಯಾಸದಿಂದ ತಿರಸ್ಕೃತವಾಗಿದ್ದು, ಸರಿಪಡಿಸಲು ರೈತರು ಸಹಕರಿಸಿ 161 ಜನ ರೈತರು ಸೂರ್ಯಕಾಂತಿ ಬೆಳೆವಿಮೆ ಪಾವತಿಸಿದ್ದೀರಾ ಬರದಿದ್ದಕ್ಕೆ ಸಂಪೂರ್ಣವಾಗಿ ಸ್ಪಷ್ಟನೆ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ವಿದ್ಯಾವಂತ ನಿರುದ್ಯೋಗಿ ಯುವಕರ ಹಾಗೂ ಇಲಾಖೆಗಳಿಂದ ಬೆಳೆ ಸರ್ವೆ ನಡೆಸಿದ್ದು, ದತ್ತಾಂಶಗಳ ಪಾರದರ್ಶಕತೆಗೆ ಆ್ಯಪ್‌ ಹಾಗೂ ತಂತ್ರಜ್ಞಾನದ ಮೂಲಕ ಬೆಳೆವಿಮೆಯನ್ನು ರೈತರ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ. ಮೊಬೈಲ್‌ ನಂಬರ್‌ ಆಧಾರ ಕಾರ್ಡ್‌ ಸಂಖ್ಯೆ ಖಾತೆಗೆ ಲಿಂಕ್‌ ಮಾಡಿದರೆ ನೇರವಾಗಿ ರೈತರಿಗೆ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಮಾ ನಿಯಮಾವಳಿಗಳ ಬಗ್ಗೆ ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕಾಲಕಾಲಕ್ಕೆ ರೈತರ ಸಭೆ ಕರೆದು ಮಾಹಿತಿ ನೀಡಬೇಕು. ಗೊಂದಲಗಳು ಸೃಷ್ಟಿಸದಂತೆ ಕ್ರಮ ವಹಿಸಿ ಎಂದು ಸಲಹೆ ನೀಡಿದರು. ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್‌ ಚಿಂತಾಲ್‌ ಮನವಿ ಮಾಡಿ ಪ್ರತಿ ಎಕರೆಗೆ 25 ಕೆಜಿಗಿಂತ ಅಧಿಕ ಯೂರಿಯಾ ಗೊಬ್ಬರ ಬಳಸಿದರೆ ಅವರ ತಾಕು ಸುಟ್ಟು ಹೋಗುತ್ತದೆ. 19-19 ನೀರಿನಲ್ಲಿ ಕರಗುವ ಗೊಬ್ಬರ ಬಳಕೆ ಮಾಡಿ ಹಾಗೂ ಮಣ್ಣಿನಿಂದ ಅಧಿಕ ಇಳುವರಿ ಸಾಧ್ಯ ಎಂದು ಕಿವಿಮಾತು ಹೇಳಿದರು.

ನೀರಾವರಿ ಹೋರಾಟ ಸಮಿತಿ ಸದಸ್ಯ ಕಲ್ಲೆರುದ್ರೇಶ್‌ ಮಾತನಾಡಿದರು. ಡಿವೈಎಸ್‌ಪಿ ನರಸಿಂಹ ತಾಮ್ರಾಧ್ವಜ್‌ ರೈತರಿಗೆ ಅನ್ಯಾಯವಾದರೆ ಕೇಳುವ ಶೈಲಿ ಬೇರೆ ಇದೆ ಆದರೆ ಮಹನೀಯರ ಕೊಡುಗೆಯಾಗಿರುವ ಪವಿತ್ರದಿನ ಸ್ವಾತಂತ್ರ್ಯ ದಿನಾಚರಣೆ ದಿನ ಬೇಡ ರೈತರ ವಿಮೆಗೆ ಪರಿಹಾರ ಸಿಗಲು ನಾವು ಸಹಕರಿಸುತ್ತೇವೆ. ಉದ್ವಿಗ್ನ ಬೇಡ ಅದಕ್ಕೂ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ಪ್ರಭಾರ ತಹಶೀಲ್ದಾರ್‌ ರಾಮಚಂದ್ರಪ್ಪ, ಇಒ ಮಲ್ಲಾನಾಯ್ಕ ,ತೋಟಗಾರಿಕೆ ಸಹಾಯಕ ನಿರ್ದೇಶಕ ವೆಂಕಟೇಶ್‌ ಮೂರ್ತಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸಲು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್‌ ಮೂರ್ತಿ , ಸಿಪಿಐ ಡಿ.ದುರುಗಪ್ಪ ಪಿಎಸ್‌ಐ ಉಮೇಶ ಬಾಬು, ಹಿರಿಯ ಹೋರಾಟಗಾರರಾದ ವಾಲಿಬಾಲ್‌ ತಿಮ್ಮಾರೆಡ್ಡಿ, ಎನ್‌.ಎಸ್‌. ರಾಜು ಇತರರು ಹಾಜರಿದ್ದರು.

ಟಾಪ್ ನ್ಯೂಸ್

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.