ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ: ಪ್ರಧಾನಿ ಮೋದಿ

ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಡದಲ್ಲಿಯೂ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

Team Udayavani, Aug 15, 2020, 9:46 AM IST

ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ರಾಜಧಾನಿ ಕೆಂಪುಕೋಟೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಶನಿವಾರ (ಆಗಸ್ಟ್ 15,2020) ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುವುದಾಗಿ ಹೇಳಿದರು.

ಕೋವಿಡ್ 19 ಸೋಂಕಿನ ವಿರುದ್ಧ ಅವಿರತವಾಗಿ ಶ್ರಮಿಸುತ್ತಿರುವ ಮೆಡಿಕಲ್ ಪ್ರೊಫೆಷನಲ್ಸ್, ಪೊಲೀಸ್ ಸಿಬ್ಬಂದಿ ಹಾಗೂ ಅಗತ್ಯ ವಸ್ತುಗಳ ಸೇವೆಯನ್ನು ನೀಡುತ್ತಿರುವವರ ಕಾರ್ಯವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ದೇಶಾದ್ಯಂತ ಕೋವಿಡ್ 19 ಸೋಂಕಿನ ಮಹಾಮಾರಿಗೆ ಈವರೆಗೆ 48,000 ಸಾವಿರ ಮಂದಿ ಸಾವನ್ನಪ್ಪಿದ್ದು, ಅವರಿಗೆಲ್ಲರಿಗೂ ಪ್ರಧಾನಿ ಸಂತಾಪ ಸೂಚಿಸಿದರು.

ಸೋಂಕು ಹರಡಲು ಆರಂಭಿಸಿದ ಈ ಕೆಲವು ತಿಂಗಳುಗಳ ಕಾಲ ಕೋವಿಡ್ 19 ವಿರುದ್ಧ ಕಾರ್ಯನಿರ್ವಹಿಸಿದವರನ್ನು ನಮಗೆ ಲೆಕ್ಕ ಹಾಕಲು ಸಾಧ್ಯವಿಲ್ಲ. ಈ ಕಾರ್ಯಕರ್ತರಿಗೆ ಮತ್ತು ಕೋವಿಡ್ ವಾರಿಯರ್ಸ್ ಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಡದಲ್ಲಿಯೂ ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆ ಕುಟುಂಬಗಳಿಗೆ ನಾನು ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಇಂತಹ ಕಾಲಘಟ್ಟದಲ್ಲಿ ನಾವು ಇದನ್ನು ಎದುರಿಸಿ ಗೆಲ್ಲಬೇಕಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Independence Day; ಮೊಮ್ಮಗನ ಜತೆ ಮುಕೇಶ್‌ ,ನೀತಾ ಅಂಬಾನಿಯ 77ನೇ ಸ್ವಾತಂತ್ರ್ಯ ಸಂಭ್ರಮ

Independence Day; ಮೊಮ್ಮಗನ ಜತೆ ಮುಕೇಶ್‌ ,ನೀತಾ ಅಂಬಾನಿಯ 77ನೇ ಸ್ವಾತಂತ್ರ್ಯ ಸಂಭ್ರಮ

Independence Day; ತಮಿಳುನಾಡಿಗೆ ನೀರು ಅಸಾಧ್ಯ: ಸಚಿವ ಭೋಸರಾಜು

Independence Day; ತಮಿಳುನಾಡಿಗೆ ನೀರು ಅಸಾಧ್ಯ: ಸಚಿವ ಭೋಸರಾಜು

ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಕಟೀಲು ದೇಗುಲದ ಮಹಾಲಕ್ಷ್ಮೀ!

Independence Day ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ ಕಟೀಲು ದೇಗುಲದ ಮಹಾಲಕ್ಷ್ಮೀ!

Independence Day ಭತ್ತದ ನಾಟಿ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ ಕೊಪ್ಪಳ ಜಿಪಂ ಸಿಇಒ

Independence Day ಭತ್ತದ ನಾಟಿ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ ಕೊಪ್ಪಳ ಜಿಪಂ ಸಿಇಒ

tdy-15

KC Reddy: ಜವಾಬ್ದಾರಿ ಸರ್ಕಾರದ ರೂವಾರಿ ಕೆ.ಸಿ.ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.