ಮಾಜಿ ಕ್ರಿಕೆಟಿಗ, ಉತ್ತರ ಪ್ರದೇಶದ ಸಚಿವ ಚೇತನ್‌ ಚೌಹಾಣ್‌ ಸ್ಥಿತಿ ಗಂಭೀರ


Team Udayavani, Aug 15, 2020, 5:07 PM IST

ಮಾಜಿ ಕ್ರಿಕೆಟಿಗ, ಉತ್ತರ ಪ್ರದೇಶದ ಸಚಿವ ಚೇತನ್‌ ಚೌಹಾಣ್‌ ಸ್ಥಿತಿ ಗಂಭೀರ

ಲಕ್ನೊ: ಭಾರತದ ಮಾಜಿ ಆರಂಭಕಾರ, ಎರಡು ಬಾರಿಯ ಲೋಕಸಭಾ ಸದಸ್ಯ, ಹಾಲಿ ಉತ್ತರಪ್ರದೇಶ ಸರಕಾರದ ಸಚಿವರಾಗಿರುವ ಚೇತನ್‌ ಚೌಹಾಣ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಗುರ್ಗಾಂವ್‌ ಆಸ್ಪತ್ರೆ ಮೂಲಗಳು ಹೇಳಿವೆ.

ಜುಲೈಯಲ್ಲಿ ತಗುಲಿದ ಕೋವಿಡ್-19 ಸೋಂಕಿನಿಂದ 72 ವರ್ಷದ ಚೇತನ್‌ ಚೌಹಾಣ್‌ ಇನ್ನೂ ಪೂರ್ತಿಯಾಗಿ ಚೇತರಿಸಿಕೊಂಡಿಲ್ಲ. ಈಗ ಕಿಡ್ನಿ ವೈಫ‌ಲ್ಯ ಎದುರಾಗಿದ್ದು, ರಕ್ತದೊತ್ತಡದ ಸಮಸ್ಯೆಯೂ ಕಾಡುತ್ತಿದೆ. ಇದರಿಂದ ಅವರಿಗೆ ಜೀವರಕ್ಷಕ ಸಾಧನವನ್ನು ಅಳವಡಿಸಲಾಗಿದೆ ಎಂದು ಗುರ್ಗಾಂವ್‌ನ “ಮೇದಾಂತ ಹಾಸ್ಪಿಟಲ್‌’ನ ವೈದ್ಯರು ತಿಳಿಸಿದ್ದಾರೆ. ಕೋವಿಡ್ ಪಾಸಿಟಿವ್‌ ಬಂದಾಗ ಚೌಹಾಣ್‌ ಅವರನ್ನು ಲಕ್ನೋದ “ಸಂಜಯ್‌ ಗಾಂಧಿ ಪಿಜಿಐ ಹಾಸ್ಪಿಟಲ್‌’ಗೆ ದಾಖಲಿಸಲಾಗಿತ್ತು. ಅಲ್ಲಿಂದ ಗುರ್ಗಾಂವ್‌ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಪ್ರಸ್ತುತ ಉತ್ತರಪ್ರದೇಶ ಸರಕಾರದಲ್ಲಿ ಚೇತನ್‌ ಚೌಹಾಣ್‌ ಸೈನಿಕ ಕಲ್ಯಾಣ, ಗೃಹರಕ್ಷಕ ದಳ, ಸಾರ್ವಜನಿಕ ಸಂಪರ್ಕ ಖಾತೆ ಮತ್ತು ನಾಗರಿಕ ರಕ್ಷಣಾ ಸಚಿವರಾಗಿದ್ದಾರೆ. ಕಳೆದ ವರ್ಷದ ತನಕ ರಾಜ್ಯದ ಕ್ರೀಡಾ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದರು.

ಗಾವಸ್ಕರ್‌ ಜತೆಗಾರ

1969-1978ರ ಅವಧಿಯಲ್ಲಿ 40 ಟೆಸ್ಟ್‌ ಪಂದ್ಯಗಳನ್ನಾಡಿದ್ದ ಚೇತನ್‌ ಚೌಹಾಣ್‌ 31.57ರ ಸರಾಸರಿಯಲ್ಲಿ 2,084 ರನ್‌ ಗಳಿಸಿದ್ದಾರೆ. ಆದರೆ ಇವರ ಶತಕದ ಕನಸು ಮಾತ್ರ ಈಡೇರಲಿಲ್ಲ. 97 ರನ್‌ ಸರ್ವಾಧಿಕ ಗಳಿಕೆಯಾಗಿದೆ.

70ರ ದಶಕದಲ್ಲಿ ಸುನೀಲ್‌ ಗಾವಸ್ಕರ್‌-ಚೇತನ್‌ ಚೌಹಾಣ್‌ ಭಾರತದ ಯಶಸ್ವಿ ಆರಂಭಿಕ ಜೋಡಿಯಾಗಿತ್ತು. ಇಬ್ಬರೂ ಸೇರಿ ಮೊದಲ ವಿಕೆಟಿಗೆ ಮೂರು ಸಾವಿರಕ್ಕೂ ಅಧಿಕ ರನ್‌ ಪೇರಿಸಿದ್ದರು. ಇದರಲ್ಲಿ 10 ಶತಕದ ಜತೆಯಾಟಗಳು ಸೇರಿವೆ. 7 ಏಕದಿನ ಪಂದ್ಯಗಳನ್ನೂ ಆಡಿರುವ ಚೌಹಾಣ್‌, 153 ರನ್‌ ಗಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ದಿಲ್ಲಿ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ ಚೇತನ್‌ ಚೌಹಾಣ್‌ 1981ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.