ಕೇಶ ವಿನ್ಯಾಸದಿಂದಲೇ “ಸ್ಪೈಕ್‌ವಾಲಾ” ಎಂದು ಕರೆಸಿಕೊಂಡ ಧೋನಿ

ಧೋನಿ ಕೇಶ ವಿನ್ಯಾಸದ ಕೌತುಕ

Team Udayavani, Aug 15, 2020, 9:18 PM IST

ಕೇಶ ವಿನ್ಯಾಸದಿಂದಲೇ “ಸ್ಪೈಕ್‌ವಾಲಾ” ಎಂದು ಕರೆಸಿಕೊಂಡ ಧೋನಿ

ಧೋನಿ ಅಂದಮೇಲೆ ಅವರ ಕೇಶ ವಿನ್ಯಾಸ ಸುದ್ದಿಯಾಗಲೇ ಬೇಕು. ಈ ಒಂದೂವರೆ ದಶಕದ ಕ್ರಿಕೆಟ್‌ ಬದುಕಿನುದ್ದಕ್ಕೂ ಅವರು ಗಮನ ಸೆಳೆಯವ ಹೇರ್‌ ಸ್ಟೈಲ್‌ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸುತ್ತಲೇ ಬಂದಿದ್ದರು. ಅಭಿಮಾನಿಗಳೂ ಇದನ್ನು ಅನುಸರಿಸುತ್ತ ಬಂದರು.

“ಧೂಮ್‌ವಾಲಾ ಧೋನಿ’
ಆರಂಭಿಕ ದಿನಗಳ ಧೋನಿ ಉದ್ದನೆಯ ತಲೆಗೂದಲನ್ನು ಹೊಂದಿದ್ದರು. ಅದು ಭುಜದ ತನಕ ಇಳಿದು ಬರುತ್ತಿತ್ತು. ಇದಕ್ಕೆ ಸ್ಫೂರ್ತಿ ಯಾರು ಗೊತ್ತೇ? ಗೆಳೆಯನೂ ನಟನೂ ಆಗಿರುವ ಜಾನ್‌ ಅಬ್ರಹಾಂ. ಅವರು “ಧೂಮ್‌’ ಚಿತ್ರದಲ್ಲಿ ಇಂಥದೇ ಹೇರ್‌ಸ್ಟೈಲ್‌ ಹೊಂದಿದ್ದರು. ಧೋನಿಗೆ ಇದು ಹುಚ್ಚು ಹಿಡಿಸಿತ್ತು. ಹೀಗಾಗಿ ಅವರು “ಧೂಮ್‌ವಾಲಾ ಧೋನಿ’ ಎನಿಸಿದರು. ಆರಂಭದ 3 ವರ್ಷಗಳ ತನಕ ಧೋನಿ ಇದೇ ಹೇರ್‌ಸ್ಟೈಲ್‌ ಹೊಂದಿದ್ದರು. ಬೇಕಿದ್ದರೆ 2007ರಲ್ಲಿ ಅವರು ಟಿ20 ವಿಶ್ವಕಪ್‌ ಎತ್ತಿ ಹಿಡಿದ ಚಿತ್ರವನ್ನು ಗಮನಿಸಬಹುದು.

ಬಗೆ ಬಗೆಯ ವಿನ್ಯಾಸ
ಬದುಕಿನಲ್ಲಿ ಹೆಚ್ಚು ಪ್ರಬುದ್ಧರಾಗುತ್ತ ಬಂದಂತೆ ಅವರ ಕೇಶ ವಿನ್ಯಾಸ ಕೂಡ ಬದಲಾಗತೊಡಗಿತು. 2007ರ ಬಳಿಕ ಕೂದಲು ಟ್ರಿಮ್‌ ಮಾಡಿಕೊಂಡು “ಸ್ಪೈಕ್‌ವಾಲಾ ಧೋನಿ’ ಆದರು.

2011ರಲ್ಲಿ ಏಕದಿನ ವಿಶ್ವಕಪ್‌ ಗೆದ್ದ ಕೂಡಲೇ ಇಡೀ ತಲೆಯನ್ನು ಕ್ಲೀನ್‌ಶೇವ್‌ ಮಾಡಿಕೊಂಡು “ಟಕ್ಲುವಾಲಾ ಧೋನಿ’ ಆದರು. ಬಳಿಕ ಮಾಮೂಲು ಶಿಷ್ಟಾಚಾರದಂತೆ ವಿನ್ಯಾಸ ಬದಲಿಸಿಕೊಂಡರು. ಆದರೆ ಅವರ ಫ್ಲಾಪ್‌ ಹೇರ್‌ ಸ್ಟೈಲ್‌ ಕೂಡ ಒಂದಿದೆ. ಅದು ಖ್ಯಾತ ನಟ ದೇವಾನಂದ್‌ ರೀತಿಯ ಕೇಶ ವಿನ್ಯಾಸವಾಗಿತ್ತು. ಇದನ್ನು “ಮಿಸ್ಟೇಕ್‌ವಾಲಾ ಧೋನಿ’ ಎಂದೇ ಕರೆಯಲಾಗುತ್ತದೆ. ಕಾರಣ, ಧೋನಿಗೆ ಆಗ ಕ್ರಿಕೆಟ್‌ನಲ್ಲಿ ದುರ್ದಿನಗಳು ಎದುರಾಗಿದ್ದವು!

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.