ಡಿ. ಜೆ. ಹಳ್ಳಿ ಪ್ರಕರಣ : ಡಿ.ಕೆ.ಶಿ. – ಬೊಮ್ಮಾಯಿ ವಾಕ್ಸಮರ


Team Udayavani, Aug 16, 2020, 1:27 AM IST

ಡಿ. ಜೆ. ಹಳ್ಳಿ ಪ್ರಕರಣ : ಡಿ.ಕೆ.ಶಿ. – ಬೊಮ್ಮಾಯಿ ವಾಕ್ಸಮರ

ಬೆಂಗಳೂರು: ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಪಾಲಿಕೆ ಸದಸ್ಯರಿಗೆ ನೋಟಿಸ್‌ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌, ಇದು ಬ್ಲ್ಯಾಕ್‌ಮೇಲ್‌ ತಂತ್ರ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮೇಲೂ ಒತ್ತಡ ಹೇರಲಾಗುತ್ತಿದೆ ಎಂದು ದೂರಿದ್ದಾರೆ. ಇದಕ್ಕೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯಾರನ್ನೂ ಬ್ಲ್ಯಾಕ್‌ಮೇಲ್‌ ‌ ಮಾಡುತ್ತಿಲ್ಲ. ಈ ನೆಲದ ಕಾನೂನು ಬಗ್ಗೆ ಡಿ.ಕೆ. ಶಿವಕುಮಾರ್‌ ಅವರಿಗೆ ಗೊತ್ತಿದೆ ಎಂದುಕೊಂಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ.ಶಿ., ನಮ್ಮ ಪಾಲಿಕೆ ಸದಸ್ಯರನ್ನು ಹೆದರಿಸಲಾಗುತ್ತಿದೆ. ಸರಕಾರದ ವೈಫ‌ಲ್ಯ ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಘಟನೆಯಲ್ಲಿ ಗೃಹ ಸಚಿವರ ವೈಫ‌ಲ್ಯವೇ ಹೆಚ್ಚು ಎಂದು ಆರೋಪಿಸಿದರು.

ಶೃಂಗೇರಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಅಲ್ಲಿನ ಘಟನೆಯನ್ನು ಮುಚ್ಚಿಹಾಕೋ ಪ್ರಯತ್ನ ನಡೆಸಿದ್ದಾರೆ ಎಂದರು.

ಹಾವೇರಿಯಲ್ಲಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ಅವರು, ಗಲಭೆಯಲ್ಲಿ ಭಾಗಿಯಾದವರಿಗೆ ಕಾನೂನಾತ್ಮಕವಾಗಿ ನೋಟಿಸ್‌ ಕೊಟ್ಟಿದ್ದೇವೆ. ತಪ್ಪಿಲ್ಲ ಎಂದರೆ ಹೆದರುವುದೇಕೆ? ಎಲ್ಲವೂ ಕಾನೂನು ಪ್ರಕಾರ ನಡೆಯುತ್ತಿದೆ. ಇದರಲ್ಲಿ ಬ್ಲಾಕ್‌ವೆುಲ್‌ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಗಲಭೆಯಲ್ಲಿ ಮೃತರಾದವರಿಗೆ ಮಾಜಿ ಸಚಿವ ಜಮೀರ್‌ ಅಹ್ಮದ್‌ ಪರಿಹಾರ ಘೋಷಿಸಿರುವುದು ಅವರು ಯಾರ ಪರವಾಗಿದ್ದಾರೆಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.