ಹಂದಿ ಕದಿಯಲು ಬಂದ ಕಳ್ಳರಿಂದ ಮೂವರ ಕೊಲೆ: ಚಿತ್ರದುರ್ಗದಲ್ಲೊಂದು ಭೀಕರ ಘಟನೆ


Team Udayavani, Aug 17, 2020, 9:45 AM IST

ಹಂದಿ ಕದಿಯಲು ಬಂದ ಕಳ್ಳರಿಂದ ಮೂವರ ಕೊಲೆ: ಚಿತ್ರದುರ್ಗದಲ್ಲೊಂದು ಭೀಕರ ಘಟನೆ

ಚಿತ್ರದುರ್ಗ: ಹಂದಿ ಕದಿಯಲು ಬಂದ ಕಳ್ಳರು ಮೂರು ಜನರನ್ನು ಬರ್ಬರವಾಗಿ ಕೊಲೆ‌ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ.

ಸೋಮವಾರ ನಸುಕಿನಲ್ಲಿ ನಾಯಕನಹಟ್ಟಿ ಗ್ರಾಮದಲ್ಲಿ ಹಂದಿ ಸಾಕುತ್ತಿದ್ದ ಮಾರೇಶ್ ಮಗ ಸೀನಪ್ಪ ಹಾಗು ತಮ್ಮನ ಮಗ ಯಲ್ಲೇಶ್ ಕೊಲೆಯಾಗಿದ್ದಾರೆ.

ಹಂದಿ‌ ಕದಿಯಲು ಬಂದವರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

ವಾಹನಗಳಲ್ಲಿ ಬಂದು ಕಾರದ ಪುಡಿ ಎರಚಿ ಕೊಲೆ ಮಾಡಿರುವ ಕುರುಹು ಪತ್ತೆಯಾಗಿದ್ದು, ಸ್ಥಳಕ್ಕೆ ನಾಯಕನಹಟ್ಟಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.