ಹಂದಿ ಕದಿಯಲು ಬಂದ ಕಳ್ಳರಿಂದ ಮೂವರ ಕೊಲೆ: ಚಿತ್ರದುರ್ಗದಲ್ಲೊಂದು ಭೀಕರ ಘಟನೆ
Team Udayavani, Aug 17, 2020, 9:45 AM IST
ಚಿತ್ರದುರ್ಗ: ಹಂದಿ ಕದಿಯಲು ಬಂದ ಕಳ್ಳರು ಮೂರು ಜನರನ್ನು ಬರ್ಬರವಾಗಿ ಕೊಲೆಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ.
ಸೋಮವಾರ ನಸುಕಿನಲ್ಲಿ ನಾಯಕನಹಟ್ಟಿ ಗ್ರಾಮದಲ್ಲಿ ಹಂದಿ ಸಾಕುತ್ತಿದ್ದ ಮಾರೇಶ್ ಮಗ ಸೀನಪ್ಪ ಹಾಗು ತಮ್ಮನ ಮಗ ಯಲ್ಲೇಶ್ ಕೊಲೆಯಾಗಿದ್ದಾರೆ.
ಹಂದಿ ಕದಿಯಲು ಬಂದವರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
ವಾಹನಗಳಲ್ಲಿ ಬಂದು ಕಾರದ ಪುಡಿ ಎರಚಿ ಕೊಲೆ ಮಾಡಿರುವ ಕುರುಹು ಪತ್ತೆಯಾಗಿದ್ದು, ಸ್ಥಳಕ್ಕೆ ನಾಯಕನಹಟ್ಟಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…