ಭೂಮಿ ಮೇಲೆ ಗರಿಷ್ಠ ತಾಪಮಾನ ದಾಖಲು


Team Udayavani, Aug 18, 2020, 11:22 PM IST

ಭೂಮಿ ಮೇಲೆ ಗರಿಷ್ಠ ತಾಪಮಾನ ದಾಖಲು

ನ್ಯೂಯಾರ್ಕ್‌: ಅಮೆರಿಕದ ಜಗತ್ಪ್ರಸಿದ್ಧ ಮರುಭೂಮಿ ಕಣಿವೆ ಡೆತ್‌ ವ್ಯಾಲಿಯಲ್ಲಿ ಭೂಮಿ ಮೇಲಿನ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ. ರವಿವಾರ ಮಧ್ಯಾಹ್ನ 54 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಡೆತ್‌ ವ್ಯಾಲಿಯ ಉಷ್ಣಾಂಶ 1931ರಲ್ಲಿ ಭೂಮಿ ಮೇಲೆ ದಾಖಲಾದ ಗರಿಷ್ಠ ತಾಪಮಾನಕ್ಕಿಂತ ಅತಿಹೆಚ್ಚು ಎಂದೇ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. 1931ರಲ್ಲಿ ಟ್ಯುನೇಷ್ಯಾದ ಕೆಬಿಲಿಯಲ್ಲಿ 55 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಪ್ರಸ್ತುತ ಭೂಮಿಯ ಪಶ್ಚಿಮ ಭಾಗದಲ್ಲಿ ಉಷ್ಣಹವೆ ಹೆಚ್ಚಾದ ಕಾರಣ ಡೆತ್‌ ವ್ಯಾಲಿಯಲ್ಲಿ ಆಗಸ್ಟ್ನ‌ಲ್ಲಿ ತಾಪಮಾನ ಗರಿಷ್ಠ ಪ್ರಮಾಣಕ್ಕೆ ಏರುತ್ತಿದೆ ಎಂದು ಯುಎಸ್‌ ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.

ಡೆತ್‌ ವ್ಯಾಲಿ ಅಮೆರಿಕ ಅತ್ಯಂತ ಒಣ ಪ್ರದೇಶ. ಇಲ್ಲಿರುವ ಮೊಜೇವ್‌ ಮರು ಭೂಮಿ ರಣಭೀಕರ ಹವಾಮಾನ ದಿಂದಲೇ ಕುಖ್ಯಾತಿ ಹೊಂದಿದೆ. ಇಲ್ಲಿ ಪ್ರತಿ ಬೇಸಗೆ ಋತುವಿನಲ್ಲಿ ಕನಿಷ್ಠ 21 ದಿನಗಳು ಸರಾ ಸರಿ 48 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿರುತ್ತದೆ.

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.