“ಭಾರತ ಮತ್ತೆ ವಿಶ್ವಗುರುವಾಗಲಿ’
Team Udayavani, Aug 18, 2020, 11:27 PM IST
ಹೊಸದಿಲ್ಲಿ: ಭಾ4ರತವನ್ನು “ವಿಶ್ವಗುರು’ ಅಂತಲೇ ಕರೆಯಲಾಗುತ್ತಿತ್ತು. ಭಾರತ ತನ್ನ ಬೌದ್ಧಿಕ ನಾಯಕತ್ವವನ್ನು ಮರಳಿ ಪಡೆಯಬೇಕು. ಕಲಿಕೆ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ಕೇಂದ್ರವಾಗಿ ಹೊರಹೊಮ್ಮಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಶಿಸಿದರು.
ಅಟಲ್ ನಾವೀನ್ಯತೆ ಸಾಧನಾ ಸಂಸ್ಥೆಗಳ ರ್ಯಾಂಕಿಂಗ್ ಪ್ರಕಟಿಸಿ, ಅವರು ಮಾತನಾಡಿದರು “ನಾವೀನ್ಯತೆ ಮಾನವ ಪ್ರಗತಿಯ ಲಕ್ಷಣ. ಶೂನ್ಯ ಮತ್ತು ದಶಮಾಂಶ ಪದ್ಧತಿ ಆವಿಷ್ಕಾರದಿಂದ 20ನೇ ಶತಮಾನದ ಹೊಸ ಆವಿಷ್ಕಾರಗಳವರೆಗೆ ಜಗತ್ತಿಗೆ ಭಾರತ ಕೊಡುಗೆಗಳನ್ನು ನೀಡಿದೆ’ ಎಂದು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ