ಬೀದಿ ವ್ಯಾಪಾರಿಗಳ ತೆರವು ಬೇಡ


Team Udayavani, Aug 23, 2020, 2:06 PM IST

vp-tdy-1

ಸಾಂದರ್ಭಿಕ ಚಿತ್ರ

ನಿಡಗುಂದಿ: ಪಟ್ಟಣದ ಬಸ್‌ ನಿಲ್ದಾಣದ ಬಳಿಯ ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸದಂತೆ ಆಗ್ರಹಿಸಿ ವ್ಯಾಪಾರಸ್ಥರು ಹಾಗೂ ನಾಗರಿಕರು ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.

ಪಟ್ಟಣದ ಹೊಸ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಚತುಷ್ಪಥ ಹತ್ತಿರ ಅನೇಕ ವರ್ಷಗಳಿಂದ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ ವಿಜಯಪುರ-ಹುನಗುಂದ ಟೋಲ್‌ಪ್ರೈ.ಲಿ.ನವರು ನಮ್ಮ ಅಂಗಡಿಗಳನ್ನು  ತೆರವುಗೊಳಿಸುವಂತೆ ನೋಟಿಸ್‌ ನೀಡಿದ್ದಾರೆ. ಅಂಗಡಿಗಳನ್ನು ತೆರವುಗೊಳಿಸಿದರೆ ನಮ್ಮ ಬದುಕು ಬೀದಿ ಪಾಲಾಗುತ್ತದೆ ಎಂದು ಮನವಿ ಮಾಡಿಕೊಂಡರು.

ಲಾಕ್‌ಡೌನ್‌ದಿಂದ ನಮ್ಮ ಬದುಕು ಮತ್ತಷ್ಟೂ ದುಸ್ತರವಾಗಿದೆ. ವ್ಯಾಪಾರ ಸಾಕಷ್ಟು ಕಡಿಮೆಯಾಗಿದ್ದು ಜೀವನ ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿದ್ದೇವೆ. ಬೀದಿ ಬದಿ ವ್ಯಾಪಾರಸ್ಥರೆಲ್ಲರಿಗೂ ಪರ್ಯಾಯ ವ್ಯವಸ್ಥೆಯಾಗುವವರಿಗೆ ಅಂಗಡಿಗಳನ್ನು ತೆರವುಗೊಳಿಸದೇ ಪ್ರಸ್ತುತ ಸ್ಥಳಗಳಲ್ಲೇ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೆಲ ಸಣ್ಣಪುಟ್ಟ ಅತಿಕ್ರಮಣವಾಗಿದ್ದರೂ ಹೆದ್ದಾರಿಗೆ ಯಾವುದೇ ಅಡೆ ತಡೆಯಾಗದಂತೆ ಎಚ್ಚರಿಕೆಯಿಂದ ವ್ಯಾಪಾರ ನಡೆಸುತ್ತಿದ್ದೇವೆ.

ತಮ್ಮ ಸಹಕಾರದಿಂದ ಕಳೆದ ಹಲವಾರು ವರ್ಷಗಳಿಂದ ಇದೇ ಜಾಗೆಯಲ್ಲಿ ಸಾಲ ಮಾಡಿ ಬದುಕು ಕಟ್ಟಿಕೊಳ್ಳಲಾಗಿದೆ. ಆದರೆ, ಸದ್ಯ ನಮ್ಮ ಸರಹದ್ದನ್ನು ಖಾಲಿ ಮಾಡಿ ಎಂದರೆ, ನಮ್ಮ ಬದುಕು ಬೀದಿಗೆ ಬಂದು ನಿಲ್ಲುವ ಜತೆಗೆ ಸಾಲದ ಸೂಲ ಹೆಚ್ಚಾಗುತ್ತದೆ. ಹಿಂದೆ ನೀಡಿದ ಸಹಕಾರವನ್ನು ಮುಂದೆಯೂ ನೀಡುವಂತೆ ಟೋಲ್‌ ಪ್ರೈ ಲಿ.ನವರಲ್ಲಿ ಒತ್ತಾಯಿಸುವ ಜತೆಗೆ ಸರ್ಕಾರ ಕೂಡಾ ಜನರ ಹಿತ ಕಾಯುವಲ್ಲಿ ಮುಂದಾಗುವಂತೆ ಮನವಿ ಮಾಡಿದರು.

ಪಪಂ ಮಾಜಿ ಅಧ್ಯಕ್ಷ ಸಂಗಮೇಶ ಬಳಿಗಾರ, ಬಿಜೆಪಿ ಮುಖಂಡ ಪ್ರಹ್ಲಾದ ಪತ್ತಾರ, ಶಿವಾನಂದ ಮುಚ್ಚಂಡಿ,ಶೇಖರ ದೊಡಮನಿ, ಆನಂದ ಭೋವಿವಡ್ಡರ, ಸಂತೋಷ ಕಡಿ, ಶೇಖರ ರೂಢಗಿ, ಬಸವರಾಜ ಜಂಡೇದ, ಸಿಂಧೂರ ಭೈರವಾಡಗಿ, ರಾಜು ಹೊಸೂರ, ಹುಸೇನಸಾಬ ಸಾಲಿಮನಿ, ಮಲೀಕಸಾಬ ಬಾಗೇವಾಡಿ, ರಾಜು ಹಾದಿಮನಿ ಸೇರಿದಂತೆ ಅನೇಕ ಬೀದಿ ವ್ಯಾಪಾರಿಗಳಿದ್ದರು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.