ಎಟಿಪಿ ಟೆನಿಸ್‌ ಟೂರ್ನಿ ಆರಂಭ: ಗೆಲುವಿನ ಆರಂಭ ಪಡೆದ ಆ್ಯಂಡಿ ಮರ್ರೆ

ಟಿಯಾಫೂ ವಿರುದ್ಧ 7-6 (6), 6-3, 6-1 ಅಂತರದ ಗೆಲುವು

Team Udayavani, Aug 24, 2020, 8:20 AM IST

ಎಟಿಪಿ ಟೆನಿಸ್‌ ಟೂರ್ನಿ ಆರಂಭ: ಗೆಲುವಿನ ಆರಂಭ ಪಡೆದ ಆ್ಯಂಡಿ ಮರ್ರೆ

ನ್ಯೂಯಾರ್ಕ್‌: ಕೋವಿಡ್‌-19 ಕಾರಣದಿಂದ ಸ್ಥಗಿತಗೊಂಡಿದ್ದ ಎಟಿಪಿ ಟೆನಿಸ್‌ 5 ತಿಂಗಳ ಬಳಿಕ ಆರಂಭಗೊಂಡಿದೆ.

ಶನಿವಾರ ರಾತ್ರಿ ನ್ಯೂಯಾರ್ಕ್‌ನಲ್ಲಿ ‘ವೆಸ್ಟರ್ನ್ ಆ್ಯಂಡ್‌ ಸದರ್ನ್ ಓಪನ್‌ ಟೂರ್ನಿ’ ಮೊದಲ್ಗೊಂಡಿದ್ದು, ಬ್ರಿಟನಿನ ಆ್ಯಂಡಿ ಮರ್ರೆ ಗೆಲುವಿನ ಆರಂಭ ಪಡೆದರು.

ಮೊದಲ ಸುತ್ತಿನ ಪಂದ್ಯದಲ್ಲಿ ಆ್ಯಂಡಿ ಮರ್ರೆ ಅಮೆರಿಕದ ಫ್ರಾನ್ಸೆಸ್‌ ಟಿಯಾಫೂ ವಿರುದ್ಧ 7-6 (6), 6-3, 6-1 ಅಂತರದ ಗೆಲುವು ಸಾಧಿಸಿದರು. ಇದು 9 ತಿಂಗಳ ಬಳಿಕ ಮರ್ರೆ ಆಡಿದ ಮೊದಲ ಪಂದ್ಯವೆಂಬುದು ವಿಶೇಷ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಮರ್ರೆ ಅವರ ಮುಂದಿನ ಎದುರಾಳಿ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌.

ಕೊಕೊ ಗಾಫ್‌ ಪರಾಭವ
ವನಿತಾ ಸಿಂಗಲ್ಸ್‌ನಲ್ಲಿ ಅಮೆರಿಕದ 16ರ ಹರೆಯದ ಆಟಗಾರ್ತಿ ಕೊಕೊ ಗಾಫ್‌ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದರು.

ಅವರನ್ನು ಗ್ರೀಕ್‌ನ ಮರಿಯಾ ಸಕ್ಕರಿ 6-1, 6-3 ಅಂತರದಿಂದ ಮಣಿಸಿದರು. ಎಕಟೆರಿನಾ ಅಲೆಕ್ಸಾಂಡ್ರೋವಾ, ವಿಕ್ಟೋರಿಯಾ ಅಜರೆಂಕಾ ಗೆಲುವಿನ ಆರಂಭ ಪಡೆದಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.