ರಾಯಚೂರು: ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕಡಿದು ಕೊಲೆ
Team Udayavani, Aug 24, 2020, 12:42 PM IST
ರಾಯಚೂರು: ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಕೃತ್ಯ ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ.
ನಂದಯ್ಯ ಸ್ವಾಮಿ (40) ಹತ್ಯೆಯಾಗಿರುವ ವ್ಯಕ್ತಿ. ಚನ್ನಯ್ಯ ಸ್ವಾಮಿ ಎಂಬಾತನೇ ಕೊಲೆ ಎಸಗಿದ್ದಾನೆ. ಕೊಲೆಗೈದಾತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.
ನಂದಯ್ಯ ಸ್ವಾಮಿ ದೇವಾಲಯಕ್ಕೆ ಹೋಗಿ ದೇವರಿಗೆ ನಮಿಸುವಾಗ ಹಿಂದಿನಿಂದ ಬಂದ ಚನ್ನಯ್ಯಸ್ವಾಮಿ ಮಚ್ಚಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಕೃತ್ಯವೆಸಗಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಗಿಡಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಸ್ಥಳಕ್ಕೆ ಇಡಪನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ