69 ಲಕ್ಷ ನಿರುದ್ಯೋಗಿಗಳ ಪೈಕಿ 1.49 ಲಕ್ಷ ಮಂದಿಗೆ ಮಾತ್ರ ನೌಕರಿ


Team Udayavani, Aug 25, 2020, 6:00 AM IST

69 ಲಕ್ಷ ನಿರುದ್ಯೋಗಿಗಳ ಪೈಕಿ 1.49 ಲಕ್ಷ ಮಂದಿಗೆ ಮಾತ್ರ ನೌಕರಿ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸ್ವಉದ್ಯೋಗಿಗಳು ಹಾಗೂ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಕೇಂದ್ರ ಸರಕಾರ ತೆರೆದಿರುವ ಅಸೀಮ್‌ ಪೋರ್ಟಲ್‌ನಲ್ಲಿ 40 ದಿನಗಳ ಅವಧಿಯಲ್ಲಿ 69 ಲಕ್ಷ ಮಂದಿ ನೋಂದಾಯಿಸಿ ಕೊಂಡಿದ್ದಾರೆ. ಈ ಪೈಕಿ 1.49 ಲಕ್ಷ ಜನರಿಗೆ ಕೆಲಸದ ಆಫ‌ರ್‌ ನೀಡಲಾಗಿದೆ. ವಾಸ್ತವವಾಗಿ ಇದರಲ್ಲಿ 7,700 ಮಂದಿ ಮಾತ್ರ ಉದ್ಯೋಗದಲ್ಲಿ ತೊಡಗಿಸಿ ಕೊಂಡಿದ್ದಾರೆ.

ಆ.14ರಿಂದ ಆ.21ರವರೆಗೆ ಅಂದರೆ ಒಂದು ವಾರದಲ್ಲಿ 7 ಲಕ್ಷ ನಿರುದ್ಯೋಗಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 691 ಮಂದಿಗೆ ಮಾತ್ರ ನೌಕರಿ ದೊರೆತಿದೆ. ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಅಸೀಮ್‌ ಪೋರ್ಟಲ್‌ನಲ್ಲಿ ನೋಂದಾಯಿಸಿ ಕೊಂಡಿರುವ 3.7 ಲಕ್ಷ ಮಂದಿ ಪೈಕಿ ಶೇ.2ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆತಿದೆ ಎಂದು “ಇಂಡಿಯನ್‌ ಎಕ್ಸ್‌ ಪ್ರಸ್‌’ ವರದಿ ಮಾಡಿದೆ.

ಕೇಂದ್ರ ಸರಕಾರವು ನಿರುದ್ಯೋಗಿಗಳಿಗೆ ನೌಕರಿ ಕಲ್ಪಿಸಲು ಜುಲೈ 11ರಂದು ಗರೀಬ್‌ ಕಲ್ಯಾಣ ರೋಜಗಾರ್‌ ಅಭಿಯಾನದಡಿ ಆತ್ಮನಿರ್ಭರ್‌ ಸ್ಕಿಲ್ಡ್‌ ಎಂಪ್ಲಾಯೀ ಎಂಪ್ಲಾಯರ್‌ ಮ್ಯಾಪಿಂಗ್‌ (ಅಸೀಮ್‌) ಎಂಬ ಪೋರ್ಟಲ್‌ ತೆರೆ ದಿತ್ತು. ಇದರಡಿ ವಲಸೆ ಕಾರ್ಮಿಕರಷ್ಟೇ ಅಲ್ಲದೇ ಟೈಲರ್‌ಗಳು, ಎಲೆಕ್ಟ್ರಿಶಿಯನ್‌ ಫೀಲ್ಡ್‌ ಟೆಕ್ಸಿಶಿಯನ್‌, ಕೊರಿಯರ್‌ ಡೆಲಿ ವರಿ, ನರ್ಸ್‌, ಅಕೌಂಟೆಟ್‌ ಎಕ್ಸಿ ಕ್ಯೂಟಿವ್‌, ಮ್ಯಾನುವಲ್‌ ಕ್ಲೀನರ್‌ ಮತ್ತಿತರ ಸ್ವ ಉದ್ಯೋಗಿಗಳು ಹೆಸರು ನೋಂದಾಯಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಪೋರ್ಟಲ್‌ ದೇಶದ 116 ಜಿಲ್ಲೆಗಳನ್ನು ಒಳಗೊಂಡಿದೆ. ಪೋರ್ಟ ಲ್‌ನಲ್ಲಿ 514 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 443 ಸಂಸ್ಥೆಗಳು 2.92 ಲಕ್ಷ ಉದ್ಯೋಗ ಕಲ್ಪಿಸುವುದಾಗಿ ತಿಳಿಸಿದ್ದವು. ಆದರೆ, 1.49 ಲಕ್ಷ ಮಂದಿಗೆ ಮಾತ್ರ ಉದ್ಯೋ ಗದ ಆಫ‌ರ್‌ ನೀಡಿವೆ.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.