ಅಬುದಾಭಿ : ISC ಗೆ ಕಾರ್ಕಳದ ಯೋಗೀಶ್‌ ಪ್ರಭು ಅಧ್ಯಕ್ಷರಾಗಿ ಆಯ್ಕೆ


Team Udayavani, Aug 25, 2020, 8:27 PM IST

Yogeesh-Prabhu

ಅಬುಧಾಬಿ : ಯು.ಎ.ಇ. ಯಲ್ಲಿರುವ ಇಂಡಿಯಾ ಸೋಶ್ಯಲ್ ಏನ್ಡ್ ಕಲ್ಚರಲ್ ಸೆಂಟರ್ ನ (ಐ.ಎಸ್.ಸಿ) ಅಧ್ಯಕ್ಷರಾಗಿ ಕಾರ್ಕಳ ಮೂಲದ ಯೋಗೀಶ ಪ್ರಭು ಅವರು ಆಯ್ಕೆಯಾಗಿದ್ದಾರೆ.

ಪ್ರಭು ಅವರು, 2020-21 ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವರು.

ಅವರು ಕಾರ್ಕಳದ ಕೃಷ್ಣ ಪ್ರಭು ಮತ್ತು ಭಾರತಿ ಪ್ರಭು ಅವರ ಹಿರಿಯ ಮಗ. ಕೆ.ವಿ ಪ್ರಭು ಆಯಿಲ್‌ ಮಿಲ್ಸ್‌ನ ಕುಟುಂಬದವರು. ಸುಮಾರು 36 ವರ್ಷಗಳಿಂದ ಅಬುದಾಭಿಯಲ್ಲಿ ನೆಲೆಸಿರುವ ಅವರು ವೃತ್ತಿಯಲ್ಲಿ ಬ್ಯಾಂಕರ್‌.

ಫಸ್ಟ್ ಅಬುಧಾಬಿ ಬ್ಯಾಂಕಿನ (FAB) ಗ್ರೂಪ್ ಫೈನಾನ್ಸ್ ಮತ್ತು ಖಜಾನೆಯ ಉಪ-ಅಧ್ಯಕ್ಷರಾಗಿ ಉನ್ನತ ಹುದ್ದೆಯನ್ನು ನಿರ್ವಹಿಸಿದ್ದಾರೆ. ಇವರ ಪತ್ನಿ ಚೇತನಾ ಪ್ರಭು ಅವರೂ ಐ.ಎಸ್.ಸಿ ಸಂಸ್ಥೆಯ ಸದಸ್ಯೆ.

ಈಗಾಗಲೇ ಕಾರ್ಯಾರಂಭ ಮಾಡಿದ್ದು, ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. “ವಂದೇ ಭಾರತ್ ಮಿಶನ್” ಅಭಿಯಾನದಡಿ ಭಾರತಕ್ಕೆ ವಾಪಸಾಗಲು ಬಯಸಿದವರಿಗೆ ಸಹಾಯ ಶಿಬಿರ, ಮಾಹಿತಿ ವಿನಿಮಯ, ಹಾಗೆಯೇ ಸಂಸ್ಥೆಯ ಸದಸ್ಯರಿಗೆ ಕೋವಿಡ್‌ ಕುರಿತ ಮಾಹಿತಿ ಶಿಬಿರ, ಕಾರ್ಯಾಗಾರವನ್ನು ಸಂಘಟಿಸಲಾಗಿದೆ.

ಸದಸ್ಯರ ಮನೋಸ್ಥೈರ್ಯ ಹೆಚ್ಚಿಸಲು, ಯೋಗ, ಏರೋಬಿಕ್ಸ್, ಮನೋವೈದ್ಯರ ವಿಶೇಷ ಉಪನ್ಯಾಸ, ಮನೋರಂಜನಾ ಕಾರ್ಯಕ್ರಮಗಳನ್ನು ವರ್ಚುವಲ್ ಮಾಧ್ಯಮದಲ್ಲಿ ಆಯೋಜಿಸಲಾಗಿದೆ.

ಐ.ಎಸ್.ಸಿ ಭಾರತೀಯರಿಗೆ ಒಂದು ಚಿರಪರಿಚಿತ ಸಂಸ್ಥೆ. 1967ರಲ್ಲಿ ಸ್ಥಾಪಿತವಾದ ಈ ಸಂಸ್ಥೆ ಎರಡ ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದೆ. ಸಾಮಾಜಿಕ, ಸಾಂಸ್ಕ್ರತಿಕ ಕಾರ್ಯಕ್ರಮದಿಂದ ಹಿಡಿದು, ಸದಸ್ಯರ ಹಿತಾಸಕ್ತಿಯನ್ನು ಕಾಪಾಡಲು ಶ್ರಮಿಸುತ್ತಿರುವ ಸಂಸ್ಥೆ. ಐ.ಎಸ್.ಸಿ.ಗೆ 2017ರಲ್ಲಿ ಭಾರತ ಸರಕಾರವು “ಪ್ರವಾಸಿ ಭಾರತೀಯ ಸಮ್ಮಾನ” ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.