ಬೆಳ್ತಂಗಡಿ : ಅವ್ಯವಹಾರ ಆರೋಪಕ್ಕೆ ಕಾಳಜಿ ಲೆಕ್ಕ : ಬ್ಯಾಂಕ್ ಖಾತೆಯಲ್ಲಿದೆ 2.59 ಕೋ.ರೂ


Team Udayavani, Aug 26, 2020, 3:28 PM IST

ಬೆಳ್ತಂಗಡಿ : ಅವ್ಯವಹಾರ ಆರೋಪಕ್ಕೆ ಕಾಳಜಿ ಲೆಕ್ಕ : ಬ್ಯಾಂಕ್ ಖಾತೆಯಲ್ಲಿದೆ 2.59 ಕೋ.ರೂ

ಬೆಳ್ತಂಗಡಿ: ಪ್ರವಾಹದ ಹೆಸರಲ್ಲಿ ಕಾಳಜಿ ರಿಲೀಫ್ ಫಂಡ್ ತೆರೆದು ಬೆಳ್ತಂಗಡಿ ಶಾಸಕರು ಅವ್ಯವಹಾರ ಎಸಗಿದ್ದಾರೆ ಎಂಬ ಮಾಜಿ ಶಾಸಕ ವಸಂತ ಬಂಗೇರ ಇತ್ತೀಚೆಗಿನ ಆರೋಪಕ್ಕೆ ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ನ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್ ಬುಧವಾರ ಲೆಕ್ಕ ನೀಡಿದ್ದಾರೆ.

ಬುಧವಾರ ಪ್ರವಾಸಿ ಬಂಗಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಳಜಿ ರಲೀಫ್ ಫಂಡ್ ಗೆ ಈವರೆಗೆ ಒಟ್ಟು 2,59,04,503.85 ಕೋ.ರೂ. ಸಂಗ್ರಹವಾಗಿದೆ.

ನಗದು ರೂಪದಲ್ಲಿ 25, 44,180.00 ಲಕ್ಷ ರೂ. ಸಂಗ್ರಹವಾಗಿದೆ.

ಚೆಕ್/ ಡಿಡಿ/ ನೆಫ್ಟ್/ ಆರ್ಟಿಜಿಎಸ್ / ಪೇಟಿಮ್ ಮೂಲಕ 2,27,62,785.75 ಕೋ.ರೂ. ಸಂಗ್ರಹವಾಗಿದೆ.

ಒಟ್ಟು 2,53,06,965.75 ಜಮೆಯಾಗಿದ್ದು, ಇದಕ್ಕೆ ಬಡ್ಡಿ ರೂಪದಲ್ಲಿ 5,97,538.10 ಲಕ್ಷ ಬಂದಿರುವುದಾಗಿ ಸ್ಪಷ್ಟಪಡಿಸಿದರು.

ಬ್ಯಾಂಕ್ ವತಿಯಿಂದ ಸೇವಾ ಶುಲ್ಕ ರೂಪದಲ್ಲಿ 39 ರೂ. ಹೊರತು ಪಡಿಸಿ ಖಾತೆಯಿಂದ ಯಾವುದೇ ಹಣ ಹಿಂಪಡೆದಿಲ್ಲ ಎಂಬುದಕ್ಕೆ ಬ್ಯಾಂಕ್ ಬ್ಯಾಲೆನ್ಸ್ ಸರ್ಟಿಫಿಕೇಟ್ ಸಹಿತ ದಾಖಲೆ ಪತ್ರ ನೀಡಿದರು.

ಯಾರೇ ಬಂದು ಮಾಹಿತಿ ಕೇಳಿದರೂ ಸಂಪೂರ್ಣ ದಾಖಲೆ ನೀಡಲು ಸಿದ್ಧ. ತಾಲೂಕಿನಲ್ಲಿ ಮನೆಕಳೆದುಕೊಂಡ 298 ಮಂದಿಗೂ ನಮ್ಮ ಪರಿಹಾರ ಮೊತ್ತ ತಲುಪಲಿದೆ. ಆದರೆ ಸಹಾಯಸ್ತ ವಿತರಿಸುವಾಗ ಸರಕಾರದಿಂದ ಎ,ಬಿ,ಸಿ ಕೆಟಗರಿಯಲ್ಲಿ ಹಾನಿಯಾದ ಮನೆಗಳ ಅನುಪಾತಕ್ಕೆ ಸರಿಯಾಗಿ ಧನ ಸಹಾಯ ನೇರವಾಗಿ ಅವರ ಖಾತೆಗೆ ತಲುಪಲಿದೆ.

ಕೋವಿಡ್ ನಿಂದ 298 ಮಂದಿಯನ್ನು ಒಂದೆಡೆ ಸೇರಿಸಲು ಅಸಾಧ್ಯ. ಕಾನೂನಾತ್ಮಕವಾಗಿ ಪರಿಹಾರ ವಿತರಿಸುವ ಸಲುವಾಗಿ ಜಿಲ್ಲಾಧಿಕಾರಿ ಅನುಮತಿ ಪಡೆದೇ ವಿತರಣೆ ನಡೆಸುವೆವು ಎಂದು ಸ್ಪಷ್ಟಪಡಿಸಿದರು.

ಪ್ರವಾಹದ ಸಂದರ್ಭದಲ್ಲಿ ಜನರ ಕಷ್ಟಕ್ಕೆ ನೇರ ಸ್ಪಂದಿಸುವ ಹಂಬಲದಿಂದ ಕಾಳಜಿ ರಿಲೀಫ್ ಫಂಡ್ ಸಮಾನ ಮನಸ್ಕರು ಒಗ್ಗೂಡಿ ತಾಲೂಕಿನಲ್ಲಿ ಬೇರೆ ಬೇರೆ ವೃತ್ತಿಯಲ್ಲಿದ್ದವರು ಸೇರಿಕೊಂಡು ಕಟ್ಟಿದ ತಂಡ.

ನಮ್ಮ ಇಂಗಿತ ಶಾಸಕರ ಗಮನಕ್ಕೆ ಬಂದು ಅವರು ನಮ್ಮ ಜತೆಗೂಡಿ ನೆರವಿಗೆ ಮುಂದಾಗಿದ್ದಾರೇ ಹೊರತು ಶಾಸಕರು ಸಮಿತಿ ರಚಿಸಿಲ್ಲ. ತಾಲೂಕಿನ ಶಾಸಕರಾಗಿದ್ದರಿಂದ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಬೇಕಾಯಿತೆ ಹೊರತು ಇದರಲ್ಲಿ ರಾಜಕೀಯವಿಲ್ಲ.

ಸಮಾಜದ ಹಿತ ದೃಷ್ಟಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಾಜದ ಒಕ್ಕೂಟದಲ್ಲಿ ದಾನಿಗಳು ಸೇರಿ ಮಾಡಿದ ಚಿಂತನೆ.

ನಿರಾಧಾರ ಆರೋಪ ಮಾಡುವ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಗೌರವಯುತವಾಗಿ ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ ಎಂದು ಪ್ರತಿಕ್ರೀಯೆ ನೀಡಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.