ಯುಪಿಎ ಸರ್ಕಾರದ ಅವಧಿಯಲ್ಲಿ ಎನ್‍ಡಿಆರ್ ಎಫ್ ನೀತಿಯಿಂದ ಅನ್ಯಾಯ : ಅಶೋಕ


Team Udayavani, Aug 26, 2020, 6:38 PM IST

ಯುಪಿಎ ಸರ್ಕಾರದ ಅವಧಿಯಲ್ಲಿ ಎನ್‍ಡಿಆರ್ ಎಫ್ ನೀತಿಯಿಂದ ಅನ್ಯಾಯ : ಅಶೋಕ

ವಿಜಯಪುರ : ಕಳೆದ ವರ್ಷದ ಪ್ರವಾಹ ನಷ್ಟ ಪರಿಹಾರ ನೀಡುವಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ, ಮಲತಾಯಿ ಧೋರಣೆ ಅನುಸರಿಸಿಲ್ಲ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್‍ಡಿಆರ್‍ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ದೂರಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು, ರಾಜ್ಯ ಸರ್ಕಾರ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದಭದಲ್ಲಿ ಸಂಭವಿಸಿದ ಬೆಳೆ ಹಾನಿ, ಆಸ್ತಿ ಹಾನಿ ಸೇರಿದಂತೆ ಇತರೆ ನಷ್ಟಕ್ಕೆ ಪರಿಹಾರ ಪಡೆಯುವಲ್ಲಿ ಮನಮೋಹನಿಂಗ್ ಸರ್ಕಾರ ರೂಪಿಸಿದ ನೀತಿಗಳು ತೊಡಕಾಗಿವೆ. ಕಳೆದ ವರ್ಷದ ಪ್ರವಾಹ ನಷ್ಟದ 35 ಸಾವಿರ ಕೋಟಿ ರೂ. ನೆರವಿನೆ ಪ್ರಸ್ತಾವನೆಯಲ್ಲಿ ಕೇವಲ 1 ಸಾವಿರ ರೂ. ಕೋಟಿ ರೂ. ಮಾತ್ರ ಬಂದಿದ್ದು, ಇದಕ್ಕೆ ಹಿಂದಿನ ಸರ್ಕಾರದ ನೀತಿಗಳೇ ಕಾರಣ. ನಮ್ಮ ಪಕ್ಷದ ಮೋದಿ ಸರ್ಕಾರ ಎನ್‍ಡಿಆರ್‍ಎಫ್‍ನ ಇಂಥ ಅವೈಜ್ಞಾನಿಕ ನೀತಿಗಳನ್ನು ಸರಳೀಕರಿಸಲು ಮುಂದಾಗಿದೆ ಎಂದರು.

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಠಿ ಹಾನಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಅಧ್ಯಯನ ತಂಡ ಆಗಮಿಸಿದ ಸಂದರ್ಭದಲ್ಲಿ ಅಗತ್ಯ ಛಾಯಾಚಿತ್ರಗಳು, ವಿಡಿಯೋಗಳನ್ನು ಸಂಗ್ರಹಿಸಿಕೊಂಡು, ಸೂಕ್ತ ದಾಖಲೆ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.