ಪತ್ನಿ, ತಾಯಿಯನ್ನು ಕೊಲೆಗೈದ ಮಾಜಿ ಶಾಟ್‌ಪುಟ್‌ ಕ್ರೀಡಾಪಟು

ಅಮೆರಿಕದಲ್ಲಿ ಇಕ್ಬಾಲ್‌ ಸಿಂಗ್‌ ಕೃತ್ಯ

Team Udayavani, Aug 26, 2020, 8:50 PM IST

ಪತ್ನಿ, ತಾಯಿಯನ್ನು ಕೊಲೆಗೈದ ಮಾಜಿ ಶಾಟ್‌ಪುಟ್‌ ಕ್ರೀಡಾಪಟು

ವಾಷ್ಟಿಂಗ್ಟನ್‌: 1983ರ ಕುವೈಟ್‌ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿ ಯನ್‌ಶಿಪ್‌ನ ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಇಕ್ಬಾಲ್‌ ಸಿಂಗ್‌ ಬೊಪರಾಯ್‌ ಈಗ ಕೊಲೆ ಗಾರ! ಅವರು ತಮ್ಮ ಪತ್ನಿ ಮತ್ತು ತಾಯಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾರೆ. 62 ವರ್ಷದ ಅವರು ಪ್ರಸ್ತುತ ಅಮೆರಿಕ ನಿವಾಸಿ. ಪೆನ್ಸಿಲ್ವೇನಿಯದ ಡೆಲಾವೇರ್‌ ಕೌಂಟಿಯ, ನ್ಯೂಟೌನ್‌ ಸ್ಕ್ವೇರ್‌ನಲ್ಲಿ ರವಿವಾರ ಬೆಳಗ್ಗೆ ಘಟನೆ ನಡೆದಿದೆ. ಕಾರಣವೇನೆಂದು ತಿಳಿದುಬಂದಿಲ್ಲ.

ನಡೆದಿದ್ದೇನು?
ನ್ಯೂಟೌನ್‌ ಸ್ಕ್ವೇರ್‌ನ ರಾಕ್‌ವುಡ್‌ ರಸ್ತೆಯಲ್ಲಿ ಇಕ್ಬಾಲ್‌ ಸಿಂಗ್‌ ಮನೆ ಇದೆ. ಆ ಮನೆಯ ಮೊದಲನೇ ಮಹಡಿಯಲ್ಲಿ ಇಕ್ಬಾಲ್‌ ತಾಯಿ ನಸೀಬ್‌ ಕೌರ್‌ (90 ) ನಿಸ್ತೇಜಗೊಂಡು ಬಿದ್ದಿದ್ದರು. ಮೆಟ್ಟಿಲ ಮೇಲೆ ಪತ್ನಿ ಜಸ್ಪಾಲ್‌ ಕೌರ್‌ ಶವ ಸಿಕ್ಕಿದೆ. ಇಬ್ಬರ ಕತ್ತನ್ನು ಸೀಳಿ ಕೊಲೆ ಮಾಡಲಾಗಿದೆ. ಬಳಿಕ ತಮ್ಮನ್ನು ತಾವೇ ಇಕ್ಬಾಲ್‌ ಇರಿದುಕೊಂಡಿದ್ದಾರೆ. ಪರಿಣಾಮ, ಸ್ವತಃ ಅವರೇ ರಕ್ತಮಯವಾಗಿದ್ದರು.

ಪೊಲೀಸರು ಬರುವ ವೇಳೆ ಇಬ್ಬರು ಸ್ತ್ರೀಯರೂ ಮೃತಪಟ್ಟಿದ್ದರು. ಕೊಲೆ ಮಾಡಿದ ಅನಂತರ ತಮ್ಮ ಪುತ್ರ ಮತ್ತು ಪುತ್ರಿಗೆ ಇಕ್ಬಾಲ್‌ ಸಿಂಗ್‌ ಕರೆ ಮಾಡಿ ಕೃತ್ಯವೆಸಗಿರುವುದಾಗಿ ಹೇಳಿದ್ದಾರೆ. ಮಾತ್ರವಲ್ಲ, ತಾವಾಗಿಯೇ ಪೊಲೀಸ ರಿಗೆ ಶರಣಾಗಿದ್ದಾರೆ.

ಶಾಟ್‌ಪುಟ್‌ ಸಾಧಕ
ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಉರ್ಮರ್‌ ತಂಡಾದಲ್ಲಿ ಇಕ್ಬಾಲ್‌ ಸಿಂಗ್‌ ಜನಿಸಿದರು. ಭಾರತದ ಅಗ್ರ 20 ಶಾಟ್‌ಪುಟ್‌ ಸ್ಪರ್ಧಿಗಳಲ್ಲಿ ಇವರೂ ಒಬ್ಬರು. 18.77 ಮೀ. ಅವರ ಶ್ರೇಷ್ಠ ಸಾಧನೆ. ಆರಂಭದಲ್ಲಿ ಟಾಟಾ ಸ್ಟೀಲ್‌ನಲ್ಲಿ ಉದ್ಯೋಗಿಯಾಗಿದ್ದ ಅವರು, ಅನಂತರ ಪಂಜಾಬ್‌ ಪೊಲೀಸ್‌ನಲ್ಲಿ ಇನ್ಸ್‌ಪೆಕ್ಟರ್‌ ಆಗಿದ್ದರು. ಬಳಿಕ ಅಮೆರಿಕದಲ್ಲಿ ನೆಲೆ ನಿಂತರು. ಸದ್ಯ ಅಲ್ಲಿ ಕ್ಯಾಬ್‌ ಚಾಲಕನಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.