ಕಿಸಾನ್ “ಸರಕಾರಿ ನೌಕರರ’ ಪತ್ತೆಗೆ ಕ್ರಮ
Team Udayavani, Aug 27, 2020, 4:43 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರೈತರಿಗೆ ಪ್ರೋತ್ಸಾಹ ಧನ ಕಲ್ಪಿಸುವ “ಪ್ರಧಾನ ಮಂತ್ರಿ ಕಿಸಾನ್ ಯೋಜನೆ’ಯನ್ನು ಅಕ್ರಮವಾಗಿ ಬಳಸಿಕೊಂಡಿರುವ ಸರಕಾರಿ ನೌಕರರನ್ನು ಪತ್ತೆ ಹಚ್ಚಲು ಕೇಂದ್ರ ಸರಕಾರ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಿ ನೌಕರರು ಹಾಗೂ ನಿವೃತ್ತ ನೌಕರರು ಕೂಡ ಈ ಯೋಜನೆಯ ಫಲಾನುಭವಿಗಳಾಗಿರುವುದು ಕಂಡು ಬಂದಿದೆ. ಹೀಗಾಗಿ ಇಂತಹವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ.
ಕಿಸಾನ್ ಯೋಜನೆ ಫಲಾನುಭವಿಗಳಾಗಿರುವ ಸರಕಾರಿ ನೌಕರರನ್ನು ಪಟ್ಟಿ ಮಾಡಿರುವ ಕೃಷಿ ಸಚಿವಾಲಯವು, ಕೇಂದ್ರ ವಿತ್ತ ಸಚಿವಾಲಯದಡಿ ಬರುವ ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆ (ಪಿಎಫ್ಎಂಸ್) ವಿಭಾಗಕ್ಕೆ ಪತ್ರ ಬರೆದು, ನೌಕರರ ಮಾಹಿತಿ ಸಂಗ್ರಹಿಸುತ್ತಿದೆ. ಅಲ್ಲದೇ ಆದಾಯ ತೆರಿಗೆ ಇಲಾಖೆಗೂ ಪತ್ರ ಬರೆದು ನೌಕರರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ