ವಿಶ್ವನಾಥ್‌ “ಟಿಪ್ಪು ಪ್ರೀತಿ’ಗೂ ಬಿಜೆಪಿಗೂ ಸಂಬಂಧವಿಲ್ಲ: ಅಶೋಕ್‌


Team Udayavani, Aug 28, 2020, 12:58 AM IST

ವಿಶ್ವನಾಥ್‌ “ಟಿಪ್ಪು ಪ್ರೀತಿ’ಗೂ ಬಿಜೆಪಿಗೂ ಸಂಬಂಧವಿಲ್ಲ: ಅಶೋಕ್‌

ಬೀದರ್: ಟಿಪ್ಪು ಒಬ್ಬ ಕೋಮುವಾದಿ, ಮತಾಂಧ ವ್ಯಕ್ತಿಯೇ ಹೊರತು ದೇಶ ಭಕ್ತನಲ್ಲ. ಟಿಪ್ಪುನನ್ನು ಆದರ್ಶ ಪುರುಷನೆಂದು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಈ ವಿಷಯದಲ್ಲಿ ಶಾಸಕ ವಿಶ್ವನಾಥ್‌ ಹೇಳಿಕೆ ವೈಯಕ್ತಿಕ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವನಾಥ್‌ ಅವರು ಯಾವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಟಿಪ್ಪು ಕುರಿತ ಹೇಳಿಕೆ ಅಗತ್ಯವಿರಲಿಲ್ಲ : ಈಶ್ವರಪ್ಪ
ವಿಶ್ವನಾಥ್‌ ಅವರ ಟಿಪ್ಪು ಪರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ವಿಶ್ವನಾಥ್‌ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಬಿಜೆಪಿ ನಿಲುವು ಬಹಳ ಸ್ಪಷ್ಟವಾಗಿದೆ. ಆದರೂ ಅವರು ಯಾಕೆ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಅವರೊಂದಿಗೆ ಮಾತನಾ ಡುತ್ತೇನೆ. ಟಿಪ್ಪು ಕುರಿತು ವಿಶ್ವನಾಥ್‌ ಹೇಳಿಕೆ ಅಗತ್ಯವಿರಲಿಲ್ಲ ಎಂದರು.

ಸತ್ಯ ಹೇಳಿದ್ದಾರೆ: ಇಬ್ರಾಹಿಂ
ಟಿಪ್ಪು ಸುಲ್ತಾನ್‌ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಸತ್ಯ ಹೇಳಿದ್ದಾರೆ. ಬಿಜೆಪಿಯವರು ರಾಜಕೀಯಕ್ಕಾಗಿ ಟಿಪ್ಪುರನ್ನು ವಿರೋಧಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ. ಎಂ. ಇಬ್ರಾಹಿಂ ಹೇಳಿದ್ದಾರೆ. ಟಿಪ್ಪು ಬಗ್ಗೆ ಕೇಳಿದರೆ ಶೃಂಗೇರಿ ಶ್ರೀಗಳೇ ಹೇಳುತ್ತಾರೆ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಇಂದಿಗೂ ಟಿಪ್ಪು ಕೊಟ್ಟ ಪಚ್ಚೆವಜ್ರಕ್ಕೆ ಮಂಗಳಾರತಿ ನಡೆಯುತ್ತದೆ. ಶೃಂಗೇರಿಯಲ್ಲಿ ಸಾವಿರಾರು ಬ್ಯಾಹ್ಮಣರ ಊಟಕ್ಕೆ ಟಿಪ್ಪು ಖಜಾನೆಯಿಂದಲೇ ಹಣ ಹೋಗುತ್ತಿತ್ತು ಎಂದು ಅವರು ಹೇಳಿದರು.

ಟಿಪ್ಪು ಹೇಳಿಕೆ: ಅಂತರ ಕಾಪಾಡಿದ ಬಿಜೆಪಿ
ಟಿಪ್ಪು ಕುರಿತು ತನ್ನ ನಾಯಕ ಎಚ್‌. ವಿಶ್ವನಾಥ್‌ ನೀಡಿರುವ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಟಿಪ್ಪು ಕುರಿತು ವಿಶ್ವನಾಥ್‌ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ವಾಗಿದ್ದು, ಇದರಿಂದ ಬಿಜೆಪಿ ದೂರ ಉಳಿಯಲು ಬಯಸುತ್ತದೆ. ಟಿಪ್ಪು ಮತಾಂಧನಾಗಿದ್ದ ಎಂಬುದಕ್ಕೆ ಪಕ್ಷ ಬದ್ಧವಾಗಿದೆ. ಟಿಪ್ಪು ಸುಲ್ತಾನ್‌ ಇಸ್ಲಾಮಿಕ್‌ ಸಾಮ್ರಾಜ್ಯ ಸ್ಥಾಪಿಸುವ ಯತ್ನದಲ್ಲಿ ಕೊಡಗಿನಲ್ಲಿ ಸಾವಿರಾರು ಹಿಂದೂಗಳು ಹಾಗೂ ಮಂಗಳೂರಿನಲ್ಲಿ ಕ್ರೈಸ್ತರ ಮಾರಣಹೋಮ ಮಾಡಿದ್ದನ್ನು ಮರೆಯಲಾಗದು ಎಂದು ರಾಜ್ಯ ವಕ್ತಾರ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.