ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ


Team Udayavani, Aug 28, 2020, 6:15 PM IST

ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ

ಕುಳಗೇರಿ ಕ್ರಾಸ್‌: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು.

ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ ಕೇಂದ್ರಕ್ಕೆ ತಿಳಿಸುತ್ತೇನೆ. ಪ್ರತಿ ಬಾರಿಮಲಪ್ರಭಾ ಪ್ರವಾಹಕ್ಕೆ ಹೆದ್ದಾರಿ ಕಿತ್ತು ಹೋಗಿ ಜನರಿಗೆ ಬಾರಿ ತೊಂದರೆಯಾಗುತ್ತಿದ್ದು, ಸದ್ಯ ಶಾಶ್ವತ ಪರಿಹಾರ ಮಾಡಲಾಗುವುದು ಎಂದರು. ಈ ಬಾರಿ ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯ ಬೇಗ ಮಾಡಿ ವಾಹನಗಳ ಸಂಚಾರ ಸುಗಮಗೊಳಿಸಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಬಾರಿ ಪ್ರವಾಹಕ್ಕೆ ಸೇತುವೆಯ ರಸ್ತೆ ಕಿತ್ತು ಹೋಗುತ್ತಿದೆ. ನಾವು ಸಹ ತಾತ್ಕಾಲಿಕ ದುರಸ್ತಿ ಮಾಡುತ್ತಲೇ ಬಂದಿದ್ದೇವೆ. ಸದ್ಯ ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟೇ ಹೇಳಿದರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಬಾರಿ ಜನಪ್ರತಿನಿ ಧಿಗಳು ಭೇಟಿ ಕೊಟ್ಟಿದ್ದು, ಈ ಬಾರಿಯಾದರೂ ಶಾಶ್ವತ ಪರಿಹಾರ ಕಲ್ಪಿಸಿದರೆ ಸಾಕು ಎಂದು ನರಗುಂದ ಸಹಾಯಕ ಇಂಜಿನಿಯರ್‌ ಎಇಇ ರಾಜೇಂದ್ರ ಹೇಳಿದರು.

…………………………………………………………………………………………………………………………………………………

ತೊಗರಿ ಬೆಳೆ ಬಾಧೆಗೆ ಪೋಷಕಾಂಶ ನಿರ್ವಹಣೆ :ಬಾಗಲಕೋಟೆ: ಜಿಲ್ಲೆಯಲ್ಲಿ ತೊಗರಿಬೆಳೆಯು ಬೆಳವಣಿಗೆ ಹಂತದಲ್ಲಿದ್ದು, ಈಗ ನಿರಂತರ ಮಳೆಯಿಂದ ಹಾಗೂ ಭೂಮಿಯಲ್ಲಿ ಅತಿಯಾದ ತೇವಾಂಶ ಮತ್ತು ವಾತಾವರಣದಲ್ಲಿ ತಂಪು ಆವರಿಸಿರುವ ಕಾರಣ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು ಕಂಡು ಬಂದಿದೆ.ಸಸಿಗಳ ಬೇರುಗಳ ಚಟುವಟಿಕೆ ನಿಷ್ಕ್ರಿಯಗೊಂಡು ಮತ್ತು ಸೂರ್ಯನಕಿರಣಗಳು ಕೆಳಗಿನ ಎಲೆಗಳ ಮೇಲೆ ಬೀಳದೆ ಇರುವುದರಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಇದಕ್ಕೆ ಮಳೆ ನಿಂತ ನಂತರ ಬಿಸಿಲು ಬೀಳುವ ಹಂತದಲ್ಲಿ 3 ರಿಂದ 5 ಗ್ರಾಂ ಕರಗುವಎನ್‌ಪಿಕೆ 19:19:19 ಗೊಬ್ಬರ ಹಾಗೂ 1ಗ್ರಾಂ ಕಾರ್ಬೆಂಡೆಜಿಮ್‌ 50ಡಬ್ಲೂ ಪ್ರತಿ ಲೀಟರ್‌ ನೀರಿಗೆ ಬೆರಸಿ ಸಸಿಗೆ ಸಿಂಪಡಿಸಬೇಕು ಎಂದು ಜಿಲ್ಲಾ ಜಂಟಿ ನಿರ್ದೇಶಕಿ ಡಾ|ಚೇತನಾ ಪಾಟೀಲಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.