330 ಕಿಮೀ ರಸ್ತೆ ನಿರ್ಮಾಣ


Team Udayavani, Aug 28, 2020, 6:34 PM IST

330 ಕಿಮೀ ರಸ್ತೆ ನಿರ್ಮಾಣ

ಗುತ್ತಲ: ಮುಂದಿನ ದಿನಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ 230 ಕೋಟಿ ರೂ. ವೆಚ್ಚದಲ್ಲಿ 330 ಕಿ.ಮೀ. ರಸ್ತೆ ನಿರ್ಮಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಹಾವನೂರ ಗ್ರಾಮದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಲ್ಲಿ ಹಾವನೂರಿನಿಂದ ಮರೋಳ ಗ್ರಾಮದ ವರೆಗೆ 11.62 ಕಿ.ಮೀ. ರಸ್ತೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಹಾವೇರಿ ಜಿಲ್ಲೆಯಲ್ಲಿ 169 ಕಿ.ಮೀ. ಹಾಗೂ ಗದಗ ಜಿಲ್ಲೆಯಲ್ಲಿ 161 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗುವುದು. ಹಾನಗಲ್‌, ಶಿಗ್ಗಾಂವಿ, ರಾಣೆಬೆನ್ನೂರ, ಬ್ಯಾಡಗಿ ಹಾಗೂ ಸವಣೂರು ತಾಲೂಕುಗಳಲ್ಲಿ ಶೀಘ್ರವೇ ಈ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದು ಹೇಳಿದರು. ಈ ರಸ್ತೆ ಗುಣಮಟ್ಟದಿಂದ ಕೂಡಿರುವಂತೆ ತಾವೆಲ್ಲರೂ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ಈ ರಸ್ತೆಯ ನಿರ್ವಹಣೆಗೆ 2 ಕೋಟಿಗೂ ಅಧಿ ಕ ಹಣ ಮೀಸಲಿದೆ. ರಸ್ತೆ ಸರ್ವ ಋತುಗಳಲ್ಲಿ ಬಳಕೆಗೆ ಯೋಗ್ಯವಾಗಿರುತ್ತದೆ ಎಂಬ ವಿಶ್ವಾಸ ನನ್ನದು ಎಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲರೂ ಆದಷ್ಟು ಆರೋಗ್ಯದ ಬಗ್ಗೆ ಹೆಚ್ಚು ಮಹತ್ವ ಹಾಗೂ ಕಾಳಜಿ ವಹಿಸಬೇಕು. ಆರೋಗ್ಯದಿಂದ ಇದ್ದರೆ ಏನನ್ನಾದರೂ ಸಾಧಿಸಬಹುದೆಂದು ತಿಳಿಸಿದರು.ಶಾಸಕ ನೆಹರು ಓಲೇಕಾರ ಮಾತನಾಡಿ, ಹಾವನೂರಿನಿಂದ ನೆಗಳೂರ, ಕೋಡಬಾಳ ಗ್ರಾಮದ ಮೂಲಕ ಮರೋಳ ಗ್ರಾಮದ ವರೆಗೆ ರಸ್ತೆ ನಿರ್ಮಾಣ ಮಾಡಬೇಕೆಂಬ ರೈತರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಇಂದು ಕಾಲ ಕೂಡಿಬಂದಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಪರ್ಕ ರಸ್ತೆಗಳ ನಿಮಾರ್ಣ ಅತೀ ಅವಶ್ಯಕವಾಗಿತ್ತು. ಈ ನಿಟ್ಟಿನಲ್ಲಿ ಸಂಸದರು ಇದನ್ನು ಈಡೇರಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಲಕ್ಷ¾ವ್ವ ಗೊರವರ, ಸಿದ್ದರಾಜ ಕಲಕೋಟಿ, ಕೆಸಿಸಿ ಬ್ಯಾಂಕ್‌ ನಿರ್ದೇಶಕ ಮುತ್ತಣ್ಣ ಯಲಿಗಾರ, ಮಾರುತಿ ಗೊರವರ, ಸಿದ್ದಪ್ಪ ಕನವಳ್ಳಿ, ದ್ಯಾಮನಗೌಡ ಹೊನ್ನನಗೌಡ್ರ, ಸಂತೋಷ ಸೊಪ್ಪಿನ, ವಿಜಯರಡ್ಡಿ ಮರ್ಚರಡ್ಡಿ, ಗ್ರಾಪಂ ಮಾಜಿ ಅಧ್ಯಕ್ಷ ಶಾಂತಪ್ಪ ಗೊಣ್ಣಿ, ಗೋಪಾಲ ಗೊಣ್ಣಿ, ಪರಮೇಶ ಇಟಗಿ, ಚನ್ನಬಸಪ್ಪ ತಳವಾರ, ಸಂತೋಷ ಮರ್ಚರಡ್ಡಿ, ಮಾಲತೇಶ ಓಲೇಕಾರ, ಸುರೇಶ ಬಿಷ್ಟನಗೌಡ್ರ, ಕುಮಾರ ಮಾಹುರ, ಬಸವರಾಜ ಮಣ್ಣೂರ, ವೀರಯ್ಯ ಸುತ್ತೂರಮಠ ಸೇರಿದಂತೆ ಹಾವನೂರ, ನೆಗಳೂರ, ನೀರಲಗಿ, ಮರೋಳ ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.