ತಾಯಿ ಜತೆ ಸ್ಕೂಟರ್‌ನಲ್ಲೇ ದೇಶ ಸುತ್ತಿದ ಮಗ.!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಇದೇ ಸ್ಕೂಟರ್‌ ನಲ್ಲಿ ತೀರ್ಥಯಾತ್ರೆ ಮಾಡಿದ್ದಾರೆ

Team Udayavani, Aug 29, 2020, 3:25 PM IST

ತಾಯಿ ಜತೆ ಸ್ಕೂಟರ್‌ನಲ್ಲೇ ದೇಶ ಸುತ್ತಿದ ಮಗ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲೊಬ್ಬರು ತಾಯಿಗಾಗಿ ಸಂಕಲ್ಪ ಮಾಡಿ ದೇಶಾದ್ಯಂತ ತಾಯಿ ಜತೆ ತೀರ್ಥಯಾತ್ರೆ ಮಾಡಿಸಿರುವುದು ಬೆಳಕಿಗೆ ಬಂದಿದೆ.

ಶ್ರೀರಂಗಪಟ್ಟಣದ ರಂಗನಾಥ ನಗರದ ನಿವಾಸಿ ಕೃಷ್ಣಕುಮಾರ್‌, ವೃದ್ಧ ತಾಯಿ ಆಸೆಯಂತೆ ತೀರ್ಥಯಾತ್ರೆ ಸಂಕಲ್ಪ ತೊಟ್ಟು ತಂದೆ ಕೊಡಿಸಿದ ಚೇತಕ್‌ ಸ್ಕೂಟರ್‌ನಲ್ಲೇ ದೇಶ ಸುತ್ತಿದ್ದಾರೆ. 70 ವರ್ಷದವರೆಗೂ ಯಾವುದೇ ಸ್ಥಳಕ್ಕೂ ಹೋಗದೇ ಮನೆಯಲ್ಲಿಯೇ ಇದ್ದ ತನ್ನ ತಾಯಿಗೆ ದೇಶದ ತೀರ್ಥ ಸ್ಥಳ ಸೇರಿದಂತೆ ಪಕ್ಕದ ಭೂತಾನ್‌, ಬರ್ಮಾ, ನೇಪಾಳಕ್ಕೂ ಕರೆದೊಯ್ದು ತೀರ್ಥ ಕ್ಷೇತ್ರದ ದರ್ಶನ ಮಾಡಿಸಿದ್ದಾರೆ.

ಸತತ 4 ವರ್ಷ ಪ್ರಯಾಣ: ತನ್ನ ತಾಯಿಗೆ ಇಡೀ ದೇಶದ ತೀರ್ಥ ಕ್ಷೇತ್ರದ ದರ್ಶನ ಮಾಡಿಸಿದ್ದು ತನ್ನ ತಂದೆ ಕೊಡಿಸಿದ ಈ ಹಳೆಯ ಚೇತಕ್‌ ಸ್ಕೂಟರ್‌ನಲ್ಲೇ. ಸತತ 4 ವರ್ಷ ಬರೋಬ್ಬರಿ ಸುಮಾರು 56,000 ಕಿ.ಮೀ.ದೂರ ಕ್ರಮಿಸಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಇದೇ ಸ್ಕೂಟರ್‌ ನಲ್ಲಿ ತೀರ್ಥಯಾತ್ರೆ ಮಾಡಿದ್ದಾರೆ. ಅಚ್ಚರಿ ಎಂದರೆ ಇವರ ಈ ಹಳೆಯ ಸ್ಕೂಟರ್‌ ಎಲ್ಲಿಯೂ ಒಮ್ಮೆಯೂ ಕೈ ಕೊಟ್ಟಿಲ್ಲವಂತೆ. ಈ ಹಳೆಯ ಸ್ಕೂಟರ್‌ ಜತೆಗೆ ಭಾವನಾತ್ಮಕ ಸಂಬಂಧವಿದೆ. ಈ ಸ್ಕೂಟರ್‌ ಅನ್ನು ತಂದೆ ಕೊಡಿಸಿದ್ದು ಎನ್ನುವ ಕೃಷ್ಣಕುಮಾರ್‌, ಈಗ ಅವರು ಕಾಲವಾಗಿ ಜೊತೆಯಲ್ಲಿಲ್ಲದ ಕಾರಣಕ್ಕೆ ಈ ಹಳೆಯ ಸ್ಕೂಟರ್‌ ಅನ್ನೇ ತಂದೆಯೆಂದು ತಿಳಿದು ಕುಟುಂಬ ಸಮೇತರಾಗಿ ತೀರ್ಥಯಾತ್ರೆ ಮಾಡಿ ಬಂದಿದ್ದೇವೆಂದರು. ಇನ್ನು ಮಗ ತನ್ನ ಕಡೆ ಆಸೆ ಈಡೇರಿಸಿದ್ದಕ್ಕೆ ತಾಯಿಗೆ ಎಲ್ಲಿಲ್ಲದ ಸಂತಸವಾಗಿದೆ.

 

– ಗಂಜಾಂ ಮಂಜು

 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.