ಅಪಘಾತದಿಂದ ಗಾಯಗೊಂಡು ನರಳಾಡುತ್ತಿದ್ದ ಹೋರಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದೆ ಸ್ಥಳೀಯರು
Team Udayavani, Aug 29, 2020, 3:14 PM IST
ರಾಯಚೂರು: ಟಂಟಂ ಆಟೊ ಕಾಲು ಮೇಲೆ ಹರಿದ ಪರಿಣಾಮ ಗಾಯಗೊಂಡು ನರಳಾಡುತ್ತಿದ್ದ ಬಿಡಾಡಿ ಹೋರಿಗೆ ಇಲ್ಲಿನ ಸ್ಥಳೀಯರು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ನಗರದ ಮೋಚಿವಾಡ ಬಳಿ ಆಟೋ ಹರಿದ ಪರಿಣಾಮ ಹೋರಿಯ ಕಾಲಿಗೆ ಗಂಭೀರ ಗಾಯಗೊಂಡು ಹೋರಿ ನರಳುತ್ತಿತ್ತು. ರಕ್ತ ಸೋರುತ್ತಿದ್ದರೂ ಹಾಗೆ ಓಡಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ರಾಯಚೂರು ಬ್ಲಡ್ ಬ್ಯಾಂಕ್ ಮುಖ್ಯಸ್ಥ ವೀರರಾಜು ಅವರಿಗೆ ತಿಳಿಸಿದ್ದಾರೆ. ಅವರು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ಈ ವೇಳೆ ಇಲ್ಲಿನ ಸ್ಥಳೀಯರು ಹೋರಿಯನ್ನು ವಾಹನದಲ್ಲಿ ಹಾಕಿಕೊಂಡು ವೈದ್ಯರ ಬಳಿಗೆ ಬಂದು ಗಾಯಗೊಂಡ ಕಾಲನ್ನು ಸ್ವಚ್ಛವಾಗಿ ತೊಳೆದು ಔಷಧ ಹಾಕಿ ಬ್ಯಾಂಡೇಜ್ ಹಾಕಿ ಕಳುಹಿಸಲಾಗಿದೆ.
ಸುತ್ತ ಮುತ್ತಲಿನ ಪ್ರದೇಶದಲ್ಲಿ ಇಂಥ ಜಾನುವಾರುಗಳಿದ್ದರೆ ಮಾಹಿತಿ ನೀಡಿದರೆ ಚಿಕಿತ್ಸೆ ಕೊಡಿಸುವ ಯತ್ನ ಮಾಡುವುದಾಗಿ ಬ್ಲಡ್ ಬ್ಯಾಂಕ್ ನ ವೀರ ರಾಜು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ