ಬೆಳ್ತಂಗಡಿ: ಆಡು ಮೇಯಿಸಲು ಹೋದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ
Team Udayavani, Aug 29, 2020, 3:20 PM IST
ಘಟನಾ ಸ್ಥಳ
ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ ಸ್ಥಳೀಯ 23 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆ.29ರಂದು ನಡೆದಿದೆ ಎಂದು ವರದಿಯಾಗಿದೆ.
ಆಡು ಮೇಯಿಸಲು ಹೋಗಿದ್ದ ಯುವತಿ ಬಳಿ ಬಂದ ಮಾಚಾರು ನಿವಾಸಿ ಸಾಧಿಕ್ (27) ಎಂಬಾತ ಯುವತಿ ಕೈ ಎಳೆದು ಬಲತ್ಕಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ಕಿರುಚಾಡಿದ್ದರಿಂದ ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರು ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ.
ಆತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಸ್ಥಳೀಯರು ಹಿಡಿದು ಬೆಳ್ತಂಗಡಿ ಪೊಲೀಸರಿಗೊಪ್ಪಿಸಿದ್ದಾರೆ.
ಯುವತಿಯ ಸಂಬಂಧಿಕರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ಕೂಡ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ