ಮೀನುಗಾರರಿಗೆ 60 ಕೋ. ರೂ. ನಿಧಿ ಜಾರಿ: ರಾಜ್ಯ ಸರಕಾರ


Team Udayavani, Aug 29, 2020, 8:57 PM IST

ಮೀನುಗಾರರಿಗೆ 60 ಕೋ. ರೂ. ನಿಧಿ ಜಾರಿ: ರಾಜ್ಯ ಸರಕಾರ

ಸಾಂದರ್ಭಿಕ ಚಿತ್ರ

ಸಿಂಧುದುರ್ಗ ಆ. 28: ಚಂಡಮಾರುತ ಮತ್ತು ಕೋವಿಡ್ ದಿಂದಾಗಿ ತೊಂದರೆಗಳನ್ನು ಎದುರಿಸುತ್ತಿರುವ ಮೀನುಗಾರರಿಗೆ ರಾಜ್ಯ ಸರಕಾರದ ವತಿಯಿಂದ 60 ಕೋಟಿ ರೂ. ನಿಧಿ ಜಾರಿಗೊಳಿಸಿದ್ದು, ಇದರಿಂದ ರಾಜ್ಯದ ಕರಾವಳಿಯ ರತ್ನಾಗಿರಿ ಸಿಂಧುದುರ್ಗ ಸೇರಿದಂತೆ 7 ಜಿಲ್ಲೆಗಳ 55,000 ಮೀನುಗಾರರಿಗೆ ಅನುಕೂಲವಾಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್‌ ಸಾಮಂತ್‌ ಅವರು ಈ ಹಿಂದೆ ಸಿಂಧುದುರ್ಗದಲ್ಲಿ ನಡೆದ ಸಭೆಯಲ್ಲಿ ಮೀನುಗಾರರಿಗೆ ನಿಧಿ ಜಾರಿಗೊಳಿಸಬೇಕೆಂಬ ನಿರ್ಣಯ ತೆಗೆದುಕೊಳ್ಳಲಾಗಿದ್ದು ಅದರಂತೆ ಮುಖ್ಯಮಂತ್ರಿ ಅವರಲ್ಲಿ ಬೇಡಿಕೆಯನ್ನು ಇರಿಸಲಾಯಿತು ಎಂದರು. ಅದರಂತೆ ಸಿಂಧುದುರ್ಗ ರಾಪಣಕರ್‌ ಸಂಘದ 4,171 ಸದಸ್ಯರಿಗೆ 10,000 ರೂ. ಗಳ ಅನುದಾನ ಮತ್ತು ಇತರ ಮೀನುಗಾರರಲ್ಲಿ 1,564 ಯಾಂತ್ರಿಕವಲ್ಲದ ದೋಣಿ ಮಾಲಿಕರಿಗೆ ಪ್ರತ್ಯೇಕ 20,000 ರೂ. ಒಂದರಿಂದ ಎರಡು ಸಿಲಿಂಡರ್‌ ದೋಣಿ ಹೊಂದಿರುವವರಿಗೆ ತಲಾ 20,000 ರೂ., 3ರಿಂದ 4 ಸಿಲಿಂಡರ್‌ ಮತ್ತು 6 ಸಿಲಿಂಡರ್‌ ಬೋಟ್‌ಗಳಿಗೆ ಪ್ರತ್ಯೇಕ 30,000 ರೂ. ಘೋಷಿಸಲಾಗಿದೆ.

ಕೊಂಕಣದಲ್ಲಿ ಮೀನುಗಾರಿಕೆ ಉದ್ಯಮವನ್ನು ಅವಲಂಬಿಸಿ 35,000 ಮಹಿಳಾ ಮೀನುಗಾರರಿದ್ದು ಅವರಿಗೆ ಎರಡು ಕೋಲ್ಡ್ ಸ್ಟೌವ್‌ಗಳನ್ನು ಖರೀಸಲು 3,000 ರೂ. ನೀಡಲಾಗುವುದು ಎಂದು ಹೇಳಿದ್ದಾರೆ. ಫಲಾನುಭವಿಗಳ ಆಯ್ಕೆಗಾಗಿ ಜಿಲ್ಲಾ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಮೀನುಗಾರಿಕೆ ತರಬೇತಿ ಅಧಿಕಾರಿ ಮತ್ತು ಇಬ್ಬರು ಕಾರ್ಯನಿರ್ವಾಹಕ ಸದಸ್ಯರನ್ನು ಒಳಗೊಂಡಿದೆ. ಬಯೋಮೆಟ್ರಿಕ್‌, ಆಧಾರ್‌ ಅಥವಾ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಮಹಿಳಾ ಮೀನು ಮಾರಾಟಗಾರರು ಮಹಾನಗರ ಪಾಲಿಕೆಗಳು ಪುರಸಭೆಗಳು ಗ್ರಾಮ ಪಂಚಾಯಿತಿಗಳಿಂದ ದಾಖಲಾತಿಗಳನ್ನು ಸಲ್ಲಿಸಬೇಕಾಗುತ್ತದೆ.ಸದಸ್ಯರು ಸತ್ತರೆ ಅವರ ಅಧಿ ಕೃತ ಉತ್ತರಾ ಧಿಕಾರಿಗಳಿಗೆ ಅನುದಾನ ನೀಡಲಾಗುವುದು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.