ನಮ್ಮ ಕಾಲಂ: ಪರಿಸರದ ಉಳಿವಿಗೆ ಒಂದಿಷ್ಟು ಪ್ರಶ್ನೆಗಳೊಂದಿಗೆ


Team Udayavani, Aug 30, 2020, 4:03 PM IST

Nature22

ಹಚ್ಚಹಸುರನ್ನು ನೋಡುತ್ತ, ಚಿಗುರೆಲೆಯ ಮೆಲ್ಲನೆ ಮುಟ್ಟುವುದು ಮನಕ್ಕೆ ಎಷ್ಟೊಂದು ಮುದ ಅನಿಸುತ್ತದೆ.

ಬರೀ ಹಸುರನ್ನು ನೋಡಿ ಖುಷಿಪಡುವ ನಾವು ಅದನ್ನು ನಮ್ಮ ಬಯಲಲ್ಲಿ ನೆಟ್ಟು ಪೋಷಿಸಿ, ಸದಾ ಹಸುರು ಕಂಗೊಳಿಸುವಂತೆ ಮಾಡಲು ಮುಂದಾಗುವುದಿಲ್ಲ.

ಮರವನ್ನು ಮಕ್ಕಳಂತೆ ಪೋಷಿಸಿದ ತಿಮ್ಮಕ್ಕನ ಹಾಡಿ ಹೊಗಳಿ ಹಲವಾರು ಪ್ರಶಸ್ತಿಗಳನ್ನು ಕೊಟ್ಟು ಸಮ್ಮಾನಿಸುವ ನಾವು ಅದೇ ಸನ್ಮಾರ್ಗದ ಹಾದಿ ಹಿಡಿಯುವುದಿಲ್ಲ.

ಅದು ಕೂಡ ನಮಗೆ ಉಸಿರಾಡಲು ಗಾಳಿ ಎಷ್ಟು ಆವಶ್ಯಕ ಎಂದು ತಿಳಿದಿದ್ದರೂ ಯಾಕಿಷ್ಟು ನಿರ್ಲಕ್ಷ? ಮನುಷ್ಯನ ಹಣದಾಯಿ ನೀತಿಯೇ ಇದಕ್ಕೆಲ್ಲ ಕಾರಣ.

ಏತನ್ಮಧ್ಯೆ ಪರಿಸರ ಸಂರಕ್ಷಣೆಯ ಬಗ್ಗೆ ಆತ ಯೋಚಿಸುತ್ತಾನೆಯೇ? ಇತ್ತೀಚೆಗೆ ಸ್ಫೋಟಕ ವಸ್ತುಗಳಿಂದ ಗರ್ಭಿಣಿ ಆನೆಯನ್ನು ಹಿಂಸಿಸಿದವರು ಇನ್ನೇನು ಗಿಡ-ಮರಗಳನ್ನು ಪಾಲನೆ ಮಾಡುತ್ತಾರೆಯೇ? ಈ ಮಧ್ಯೆ ಮಾನವ ವಿಕೃತ ರೂಪ ತಾಳಿದ್ದಾನೆ. ಎಲ್ಲ ತಪ್ಪಿಗೆ ಶಿಕ್ಷೆ ಎಂಬಂತೆ ಕೊರೊನಾ ಜನರನ್ನು ಭಯದ ಕೂಪಕ್ಕೆ ತಳ್ಳಿ ಬಿಟ್ಟಿದೆ. ಹಿಂದಿನ ಔಷಧ ಸಸ್ಯಗಳು ಉಳಿಯುತ್ತಿದ್ದರೆ ಇಂತಹ ಅದೆಷ್ಟೋ ರೋಗ ರುಜಿನಗಳಿಂದ ನಾವು ಮುಕ್ತಿ ಪಡೆಯಬಹುದಿತ್ತು.

ಗಿಡ-ಮರಗಳು, ಪ್ರಾಣಿ-ಪಕ್ಷಿಗಳು, ಜೀವ ಸಂಕುಲಗಳು ಎಷ್ಟು ಪ್ರಮಾಣದಲ್ಲಿ ಇರಬೇಕೆಂದು ಆ ದೇವರು ನಿಶ್ಚಯಿಸಿದ್ದನೋ ಅದೇ ಪ್ರಮಾಣದಲ್ಲಿ ಇರ ಬೇಕು. ಆ ಸಂಖ್ಯೆಯನ್ನು ಯಾರು ಮುಟ್ಟುಗೋಲು ಹಾಕ ಬಾರದು. ಮಾನವನು ಸರ್ವಾಧಿಕಾರಿಯಂತೆ ವರ್ತಿಸಿ ಗಿಡ- ಮರಗಳನ್ನು ನಾಶ ಮಾಡಿದರೆ ಮುಂದೊಂದು ದಿನ ಆತನೇ ನಾಶವಾಗಿ ಹೋಗುತ್ತಾನೆ. ನಮಗೆ ಪ್ರಕೃತಿ ಮಾತೆ ನೀರು, ಗಾಳಿ ಎಲ್ಲವನ್ನು ನೀಡಿ ಸಲುಹಿ ದ್ದಾಳೆ. ಪ್ರತಿ ದಿ ನ ಪ್ರಕೃತಿ ಮಾತೆಗೆ ಧನ್ಯವಾದ ಸಮರ್ಪಿ ಸುತ್ತಾ ಮತ್ತಷ್ಟು ಪ್ರಕೃತಿ ಸಂರಕ್ಷಣೆಯ ದೃಢ ಸಂಕಲ್ಪ ಮಾಡೋಣ.

 ಅಪೂರ್ವಾ ಕಾರಂತ, ವಿವೇಕಾನಂದ ತಾಂತ್ರಿಕ ಕಾಲೇಜು, ಪುತ್ತೂರು 

ಟಾಪ್ ನ್ಯೂಸ್

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.