ಬೆಳೆಯುವ ಗಿಡಗಳನ್ನು ಮಕ್ಕಳಂತೆ ಕಾಪಾಡುತ್ತಾರೆ ಗಂಗಾವತಿಯ ಮಧು!ಇವರ ಸೇವೆ ಎಲ್ಲರಿಗೂ ಮಾದರಿ


Team Udayavani, Sep 1, 2020, 12:11 PM IST

ಬೆಳೆಯುವ ಗಿಡಗಳನ್ನು ತನ್ನ ಮಕ್ಕಳಂತೆ ಕಾಪಾಡುತ್ತಾರೆ ಗಂಗಾವತಿಯ ಮಧು!ಇವರು ಇತರರಿಗೂ ಮಾದರಿ

ಗಂಗಾವತಿ: ಪರಿಸರ ಸಂರಕ್ಷಣೆ ಕುರಿತು ಭಾಷಣ ಮಾಡುವವರೆ ಹೆಚ್ಚಿರುವಾಗ ನಗರದ ಮಧುಸೂಧನ ಶೆಡ್ಡಿ ಎನ್ನುವ ಯುವಕ ನಗರದಾದ್ಯಂತ 5000 ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಮಕ್ಕಳಂತೆ ಜೋಪಾನ ಮಾಡುತ್ತಿದ್ದಾರೆ.

ಕಳೆದ 5 ವರ್ಷಗಳಿಂದ ನಗರದ ಪ್ರಮುಖ ರಸ್ತೆ, ಜೂನಿಯರ್ ಕಾಲೇಜು, ತಾಲ್ಲೂಕು ಕ್ರೀಡಾಂಗಣ ಪ್ರಮುಖ ಸರಕಾರಿ ಶಾಲೆ ಕಾಲೇಜುಗಳ ಮೈದಾನದಲ್ಲಿ ಸಸಿಗಳನ್ನು ನೆಟ್ಟು ಸ್ವಂತ ಖರ್ಚಿನಲ್ಲಿ ಗಾರ್ಡ್ ಗಳನ್ನು ಹಾಕಿದ್ದಾರೆ. ಮಳೆಗಾಲದಲ್ಲಿ ಬೆಳೆಯುವ ಗಿಡಗಳಿಗೆ ಬಿಳಿರೋಗ ಬಾರದಂತೆ ಬೇವಿನ ರಸವನ್ನು ನಿತ್ಯವೂ ಗಿಡಗಳಿಗೆ ಸಿಂಪಡಣೆ ಮಾಡುತ್ತಿದ್ದಾರೆ.

ಮರಗಳ ಸಂರಕ್ಷಣೆಯಲ್ಲಿ ಸದಾ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವ ಮಧುಸೂದನ್ ಶೆಡ್ಡಿಯವರಿಗೆ ಮನೆಯರು ಸಂಪೂರ್ಣ ಸಹಕಾರ ನೀಡಿದ್ದಾರೆ. ಈಗಾಗಲೇ ಹಲವು ಸಂಘಸಂಸ್ಥೆಯವರು ಶೆಡ್ಡಿಯವರನ್ನು ಸನ್ಮಾನಿಸಿದ್ದಾರೆ.

ತಮ್ಮ ಬಿಡುವಿನ ಸಮಯದಲ್ಲಿ ಯಾವುದಾದರೂ ಜಾಗದಲ್ಲಿ ಹಾಕಿದ ಸಸಿಗಳನ್ನು ಪೋಷಣೆ ಮಾಡುವ ಶೆಡ್ಡಿ ಭಾಷಣಗಳನ್ನು ಮಾಡದೇ ಮೌನವಾಗಿ ಪರಿಸರ ಸಂರಕ್ಷಣೆಯಲ್ಲಿ ನಿರತರಾಗಿದ್ದಾರೆ.

ಜೀವಸಂಕುಲಕ್ಕೆ ಅರಣ್ಯ ಅವಶ್ಯ: ವಿಶ್ವದಲ್ಲಿ ಮನುಷ್ಯ ಸೇರಿ ಜೀವ ಸಂಕುಲ ಉಳಿಯಲು ಅರಣ್ಯ ಅತ್ಯವಶ್ಯಕವಾಗಿದೆ. ಪ್ರತಿ ವರ್ಷ‌ ಕೋಟ್ಯಾಂತರ ರೂ.ಗಳನ್ನು ಅರಣ್ಯ ಬೆಳೆಸಲು ಬಜೆಟ್ ನಲ್ಲಿ ಇಡಲಾಗುತ್ತದೆ. ಸ್ವಾತಂತ್ರ್ಯ ನಂತರ ಅರಣ್ಯ ಬೆಳೆಸಲು ತೋರಿಸಿದ ಖರ್ಚಿನಲ್ಲಿ ಇಡೀ‌ ಭೂಮಂಡಲ ಅರಣ್ಯದಿಂದ ತುಂಬಿರಬೇಕಿತ್ತು. ಯುವಕರು ಮುಂದೆ ಬಂದು ಅರಣ್ಯ ಬೆಳೆಸಿ‌ ಪರಿಸರ ಸಮತೋಲನ ಕಾಪಾಡಬೇಕಿದೆ ಎಂದು ಮಧುಸೂದನ್ ಶೆಡ್ಡಿ ಉದಯವಾಣಿ ಜತೆ ಮಾತನಾಡುತ್ತ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.