ಲಾಕ್ ಡೌನ್‌ ಅವಧಿಯಲ್ಲೇ ತಾಯಿ ಮರಣ ಇಳಿಕೆ

2019ಕ್ಕೆ ಹೋಲಿಸಿದರೆ ಈ ವರ್ಷ ಏಪ್ರಿಲ್‌ನಿಂದ ಜೂನ್‌ವರೆಗೆ ಮಾತೃಮರಣ ದರ ಶೇ.7ಕ್ಕೆ ಇಳಿಕೆ

Team Udayavani, Sep 2, 2020, 11:46 AM IST

ಲಾಕ್ ಡೌನ್‌ ಅವಧಿಯಲ್ಲೇ ತಾಯಿ ಮರಣ ಇಳಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಲಾಕ್‌ ಡೌನ್‌ ಜಾರಿ ಸಂದರ್ಭದಲ್ಲಿ ಏಪ್ರಿಲ್‌ನಿಂದ ಜೂನ್‌ ವರೆಗೂ ರಾಜ್ಯದಲ್ಲಿ ತಾಯಿ ಮರಣ ದರ ಶೇ.7ರಷ್ಟು ಇಳಿಕೆಯಾಗಿದೆ.

ತಾಯಿ ಆರೋಗ್ಯ ಕಾರ್ಯಕ್ರಮಗಳ ಕುರಿತು 2020-21ನೇ ಸಾಲಿನ ಮೊದಲ ತ್ತೈಮಾಸಿಕದಲ್ಲಿ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ. 2019 ಏಪ್ರಿಲ್‌, ಮೇ ಹಾಗೂ ಜೂನ್‌ ಸೇರಿ ಮೂರು ತಿಂಗಳಿನಲ್ಲಿ ರಾಜ್ಯಾದ್ಯಂತ 210 ತಾಯಿ ಮರಣ ಸಂಭವಿಸಿದ್ದವು. ಆದರೆ, 2020ರ ಈ ಮೂರು ತಿಂಗಳಲ್ಲಿ 195 ತಾಯಿ ಮರಣ ವರದಿಯಾಗಿವೆ.

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಇಲಾಖೆ ತಾಯಿ ಆರೋಗ್ಯ ಕಾರ್ಯಕ್ರಮಗಳ ಉಪ ನಿರ್ದೇಶಕ ಡಾ.ರಾಜ್‌ಕುಮಾರ್‌, ಲಾಕ್‌ಡೌನ್‌ ಅವಧಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಸಾಕಷ್ಟು ಸಮಸ್ಯೆಯಾಗಿರುತ್ತದೆ ಎಂಬ ತಪ್ಪು ಕಲ್ಪನೆಗಳು ಜನರಲ್ಲಿವೆ. ಆದರೆ, ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆ ವಿಚಾರದಲ್ಲಿ ತಾರತಮ್ಯ ಮಾಡದೆ ಹೆರಿಗೆ ಮಾಡಿಸಿ, ಅಗತ್ಯ ಸೌಲಭ್ಯ ನೀಡಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಕೋವಿಡ್ ಸೋಂಕಿತರನ್ನು ಹೊರತು ಪಡಿಸಿದರೆ ಬಾಣಂತಿಯರಿಗೆ ಅತ್ಯಂತ ಹೆಚ್ಚು ಆದ್ಯತೆ ನೀಡಲಾಗಿತ್ತು ಎಂದರು.

ಗರ್ಭಿಣಿಯರಿಗೆ ಯಾವುದೇ ತೊಂದರೆಯಾಗದಂತೆ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯೂ ಆಗತ್ಯ ವ್ಯವಸ್ಥೆ ಮಾಡಿಸಲಾಗಿತ್ತು. ಶುಲ್ಕರಹಿತ ಉಚಿತ ಹೆರಿಗೆಗೆ ಆದ್ಯತೆ ನೀಡಿ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ಸೂಕ್ತ ಸಮಯಕ್ಕೆ ತಲುಪಿಸಲಾಗಿತ್ತು. ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇವುಗಳು ಕೂಡಾ ಕಳೆದ ವರ್ಷ ಮೊದಲ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ಶೇ.75 ರಷ್ಟು ಪ್ರಗತಿ ಕಂಡಿವೆ. ಎಂದು ತಿಳಿಸಿದರು.

2.5 ಲಕ್ಷ ಶಿಶುಗಳ ಜನನ :  ಏಪ್ರಿಲ್‌ನಿಂದ ಜೂನ್‌ವರೆಗೂ ರಾಜ್ಯದಲ್ಲಿ ಒಟ್ಟು 2.5 ಲಕ್ಷ ಗರ್ಭಿಣಿಯರಿಗೆ ಹೆರಿಗೆಯಾಗಿದ್ದು, ಶೇ.1 ರಷ್ಟು ಅವಳಿ ಮಕ್ಕಳನ್ನು ಸೇರಿ 2.5 ಲಕ್ಷ ನವಜಾತ ಶಿಶುಗಳು ಜನಿಸಿವೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.