ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಮಹದೇವ್‌


Team Udayavani, Sep 2, 2020, 2:31 PM IST

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಮಹದೇವ್‌

ಪಿರಿಯಾಪಟ್ಟಣ: ರೈತರು ಸಾವಯವ ಗೊಬ್ಬರಗಳ ಬಳಕೆಗೆ ಮುಂದಾಗಬೇಕು ಎಂದು ಶಾಸಕ ಕೆ. ಮಹದೇವ್‌ ತಿಳಿಸಿದರು.

ತಾಲೂಕಿನ ಹಬಟೂರು ಗ್ರಾಮದಲ್ಲಿ ಆತ್ಮಯೋಜನೆ ಮತ್ತು ಆಹಾರ ಭದ್ರತಾ ಯೋಜನೆಯಡಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿ ಮಾತನಾಡಿ, ರಾಸಾಯನಿಕ ಗೊಬ್ಬರ ಬಳಕೆಯಿಂದ ಬೆಳೆಯುತ್ತಿರುವ ಬೆಳೆಗಳಲ್ಲಿ ರುಚಿ ಇಲ್ಲದಂತಾಗಿದೆ. ಹೆಚ್ಚಿಗೆ ಬೆಳೆಯಬೇಕು ಎಂಬ ಹಂಬಲಕ್ಕೆ ಬಿದ್ದು, ರೈತರು ಗುಣಮಟ್ಟ ಮತ್ತು ಆರೋಗ್ಯಕರವಾದ ಬೆಳೆಯನ್ನು ಮರೆಯುತ್ತಿದ್ದಾರೆ.ಬೀಜೋಪಚಾರ ಆಂದೋಲನದಡಿ ಕೇವಲ 480 ಹೆಕ್ಟೇರ್‌ ಜನರಿಗೆ ಬಿತ್ತನೆ ಬೀಜ ವಿತರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ 2 ಸಾವಿರ ಹೆಕ್ಟೇರ್‌ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಬೇಕು ಎಂದು ಕೃಷಿ ಸಚಿವರಿಗೆ ಮನವಿ ಮಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಧನ: ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್‌ ಮಾತನಾಡಿ, ಸಿರಿಧಾನ್ಯಗಳನ್ನು ಬೆಳೆಯುವ ರೈತರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ 480 ಹೆಕ್ಟೇರ್‌ ಪ್ರದೇಶದಲ್ಲಿ ರಾಗಿ ಮತ್ತು ಅಲಸಂದೆ ಬಿತ್ತನೆ ಬೀಜವನ್ನು ನೀಡಲಾಗುತ್ತಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಆದಾಯ ಪಡೆದುಕೊಳ್ಳಬೇಕು. ರೈತರು ಕೃಷಿ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಪಡೆದು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಪಂ ಸ್ಥಾಯಿ ಅಧ್ಯಕ್ಷ ಎ.ಟಿ.ರಂಗಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ರವಿ, ಸದಸ್ಯೆ ಆಶಾ, ಮುಖಂಡರಾದ ಕರೀಗೌಡ, ರಾಮಚಂದ್ರ, ರಘು, ರಮೇಶ್‌, ಶಿವರಾಜು, ಗೋವಿಂದ್‌, ಚನ್ನೇಗೌಡ, ಮಹದೇವ್‌, ಕೃಷಿ ಇಲಾಖೆ ಅಧಿಕಾರಿಗಳಾ ಮಹೇಶ್‌, ಆತ್ಮಯೋಜನೆ ವ್ಯವಸ್ಥಾಪಕಿ ಪಿ.ಆರ್‌.ವೀಣಾ, ತಾಂತ್ರಿಕ ವ್ಯವಸ್ಥಾಪಕರು ಕೆ.ಎಂ.ಸುಸ್ಮಿತಾ, ಜಿ.ಎಸ್‌.ಚಂದ್ರಕಲಾ, ಟಿ.ವಿದ್ಯಾ ಹಾಜರಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.