ಗಡಿಯಲ್ಲಿ ಚೀನಾ ಕ್ಯಾತೆ: ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ಭಾರತೀಯ ಸೇನೆಯ ವಶಕ್ಕೆ?

ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ

Team Udayavani, Sep 2, 2020, 6:16 PM IST

ಗಡಿಯಲ್ಲಿ ಚೀನಾ ಕ್ಯಾತೆ: ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ಭಾರತೀಯ ಸೇನೆಯ ವಶಕ್ಕೆ?

ನವದೆಹಲಿ/ಜಮ್ಮು-ಕಾಶ್ಮೀರ: ಲಡಾಖ್ ನ ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ಭಾರತದ ಗಡಿಯೊಳಗಿನ ಪ್ರದೇಶವನ್ನು ವಶಕ್ಕೆ ತೆಗೆದುಕೊಳ್ಳಲು ರಾತ್ರಿ ದುಸ್ಸಾಹಸಕ್ಕೆ ಕೈಹಾಕಿ ಚೀನಾ ವಿಫಲವಾಗಿತ್ತು. ಅಲ್ಲದೇ ಸೋಮವಾರವೂ ಕೂಡಾ ಚೀನಾ ಉದ್ಧಟತನ ತೋರಿ ಪ್ರಚೋದನಕಾರಿ ವರ್ತನೆ ತೋರಿಸಿತ್ತು. ಏತನ್ಮಧ್ಯೆ ಭಾರತೀಯ ಪ್ಯಾಂಗಾಂಗ್ ತ್ಸೋ ಪ್ರದೇಶದ ಫಿಂಗರ್ 4 ಅನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಭಾರತೀಯ ಸೇನೆ ಅತೀ ಎತ್ತರದ ಫಿಂಗರ್ 4 ಪ್ರದೇಶಕ್ಕೆ ತಲುಪುವಲ್ಲಿ ಒಂದು ತಂಡ ಯಶಸ್ವಿಯಾಗಿದೆ ಎಂದು ದ ಪ್ರಿಂಟ್ ವರದಿ ಮಾಡಿದೆ. ಪ್ಯಾಂಗಾಂಗ್ ತ್ಸೋನ ಉತ್ತರ ನದಿ ದಂಡೆ ಪ್ರದೇಶದ ಎದುರು ಭಾಗದಲ್ಲಿ ಪಹರೆ ಕಾಯಲಾಗುತ್ತಿದೆ ಎಂದು ತಿಳಿಸಿದೆ.

ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶವನ್ನು ಚೀನಾ ಪಡೆ ಅಚ್ಚರಿಗೊಳ್ಳುವಂತೆ ಭಾರತೀಯ ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಟೈಮ್ಸ್ ನೌ ವರದಿ ಪ್ರಕಾರ, ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ ಎಂದು ಹೇಳಿದೆ.

ಸದ್ಯ ಲಡಾಖ್ ನ ಪ್ಯಾಂಗಾಂಗ್ ಪ್ರದೇಶದಲ್ಲಿ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಪ್ಯಾಂಗಾಂಗ್ ತ್ಸೋ ಪ್ರದೇಶದಲ್ಲಿ ಭಾರತೀಯ ಸೇನೆ ಎಲ್ಲ ರೀತಿಯಿಂದಲೂ ಸರ್ವ ಸನ್ನದ್ಧವಾಗಿದೆ. ಅಲ್ಲದೇ ಉಭಯ ದೇಶಗಳ ಕಮಾಂಡರ್ ಮಟ್ಟದ ಮಾತುಕತೆ ಮುಂದುವರಿದಿದೆ ಎಂದು ತಿಳಿಸಿದೆ.

ಫಿಂಗರ್ 4 ಪ್ರದೇಶದಲ್ಲಿ ಚೀನಾ ಸೈನಿಕರು ಬೀಡು ಬಿಟ್ಟಿದ್ದು, ಅವರು ಒಳ ನುಸುಳದಂತೆ ತಡೆಯಲು ಭಾರತೀಯ ಸೇನೆ ಕೂಡಾ ಸಜ್ಜಾಗಿ ನಿಂತಿದೆ ಎಂದು ಮೂಲಗಳು ಹೇಳಿವೆ.

ವಿವಾದಿತ ಸ್ಥಳ ಭಾರತದಲ್ಲಿ ನಿಯಂತ್ರಣದಲ್ಲಿ:

ಪ್ಯಾಂಗಾಂಗ್ ಸರೋವರದ ದಂಡೆ ಪ್ರದೇಶವನ್ನು ಚೀನಾ ಸೈನಿಕರು ವಶಪಡಿಸಿಕೊಳ್ಳಲು ಯತ್ನಿಸಿದ್ದ ಪ್ರದೇಶ ಭಾರತೀಯ ಸೇನೆಯ ವಶದಲ್ಲಿದೆ. ಈ ಪ್ರದೇಶದ ಎತ್ತರದ ಸ್ಥಳಗಳ ಮೇಲೆ ಭಾರತ ತನ್ನ ಹಿಡಿಯ ಸಾಧಿಸಿದ್ದು, ಚೀನಾ ಯಾವುದೇ ರೀತಿಯ ಆಕ್ರಮಣಕ್ಕೆ ಮುಂದಾದರೂ ಕೂಡಾ ಅದನ್ನು ವಿಫಲಗೊಳಿಸಲಾಗುವುದು ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.