ಭಾರತೀಯರಿಗೆ ಉಗ್ರ ಪಟ್ಟ : ಪಾಕಿಸ್ಥಾನದ ಸಂಚು ವಿಫಲ
Team Udayavani, Sep 4, 2020, 12:43 AM IST
ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ಇಬ್ಬರು ಭಾರತೀಯ ಪ್ರಜೆಗಳನ್ನು ಉಗ್ರರ ಪಟ್ಟಿಗೆ ಸೇರಿಸಲು ನಡೆಸಿದ್ದ ಪಾಕ್ ಕುತಂತ್ರಕ್ಕೆ ವಿಶ್ವಸಂಸ್ಥೆಯಲ್ಲಿ ಭಾರೀ ಹಿನ್ನಡೆಯಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಇದನ್ನು ತಡೆಹಿಡಿದಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ತಿಳಿಸಿದ್ದಾರೆ.
ಯುಎನ್ಎಸ್ಸಿಯ ಭಯೋತ್ಪಾದನ ನಿಗ್ರಹ ನಿರ್ಬಂಧಗಳ ಸಮಿತಿಯಡಿ ಅಂಗಾರಾ ಅಪ್ಪಾಜಿ ಮತ್ತು ಗೋವಿಂದ ಪಟ್ನಾಯಕ್ ಎಂಬ ಇಬ್ಬರನ್ನು ಉಗ್ರ ಪಟ್ಟಿಗೆ ಸೇರಿಸುವಂತೆ ಪಾಕ್ ಪಟ್ಟು ಹಿಡಿದಿತ್ತು. ಆರೋಪ ಮಾಡಿದರೆ ಸಾಲದು, ಸೂಕ್ತ ಸಾಕ್ಷ್ಯ ಗಳನ್ನು ಒದಗಿಸಬೇಕು ಎಂದು ಯುಎನ್ಎಸ್ಸಿ ಪಾಕ್ಗೆ ಸೂಚಿಸಿತ್ತು. ಸಾಕ್ಷ್ಯಗಳನ್ನು ಪೂರೈಸು ವಲ್ಲಿ ಪಾಕ್ ವಿಫಲವಾದ ಹಿನ್ನೆಲೆಯಲ್ಲಿ ಯುಎನ್ಎಸ್ಸಿ ಈ ಆರೋಪ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ