ಪಿಲ್ಲರ್‌ಗೆ ಸೀಮಿತ ಗುರುಭವನ

11 ವರ್ಷವಾದ್ರೂ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ: ಅಸಮಾಧಾನ

Team Udayavani, Sep 5, 2020, 3:21 PM IST

ಪಿಲ್ಲರ್‌ಗೆ ಸೀಮಿತ ಗುರುಭವನ

ಶ್ರೀನಿವಾಸಪುರ: ಪಟ್ಟಣದ ಎಂ.ಜಿ.ರಸ್ತೆ ಉತ್ತರ ದಿಕ್ಕಿನಲ್ಲಿ ಗುರುಭವನ ನಿರ್ಮಾಣಕ್ಕೆ ಅಡಿಪಾಯ ಹಾಕಿ, ಪಿಲ್ಲರ್‌ ನಿರ್ಮಿಸಿ 11 ವರ್ಷಗಳಾದ್ರೂ ಕಾಮಗಾರಿ ಈವರೆಗೂ ಪೂರ್ಣಗೊಳಿಸಿಲ್ಲ. ಇದರಿಂದ ಶಿಕ್ಷಕರು ಖಾಸಗಿ ಕಟ್ಟಡಗಳಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕಿದೆ.

ಶಿಕ್ಷಕರ ಸಾಮರಸ್ಯದ ಕೊರತೆಯೇ ಈ ಗುರುಭವನ ನನೆಗುದಿಗೆ ಬೀಳಲು ಕಾರಣ ಎಂಬ ಆರೋಪಿಗಳು ಕೇಳಿ ಬರುತ್ತಿವೆ. 2009 ಸೆ.17ರಂದು ಅಂದಿನ ಕೇಂದ್ರ ರೈಲ್ವೆ ಸಹಾಯಕ ಸಚಿವರಾಗಿದ್ದ ಕೆ.ಎಚ್‌.ಮುನಿಯಪ್ಪ, ಅಂದು ಕ್ಷೇತ್ರದ ಶಾಸಕರಾಗಿದ್ದಜಿ.ಕೆ.ವೆಂಕಟಶಿವಾರೆಡ್ಡಿ ಸೇರಿದಂತೆ ವೈ.ಎ.  ನಾರಾಯಣಸ್ವಾಮಿ, ಡಾ.ಶಿವ ಯೋಗಿಸ್ವಾಮಿ ಭವನ ನಿರ್ಮಾಣಕ್ಕೆ ಅದ್ಧೂರಿಯಾಗಿ ಶಂಕುಸ್ಥಾಪನೆ ನಡೆಸಿದ್ದರು.

ಅದಾದ ನಂತರ ಗುರುಭವನಕ್ಕೆ ಅಡಿ ಪಾಯ, ಪಿಲ್ಲರ್‌ಗಳನ್ನು ಹಾಕಲಾಯಿತು. ಆದರೆ, ಕಟ್ಟಡ ಕಟ್ಟುವ ಪ್ರಯತ್ನಕ್ಕೆ ಯಾರೂ ಮುಂದಾಗಲೇ ಇಲ್ಲ. ಹಣ, ಶಿಕ್ಷಕರಲ್ಲಿ ಹೊಂದಾಣಿಕೆ ಕೊರತೆ ಹೀಗೆ ಹಲವು ಕಾರಣಗಳಿಂದ ಕಾಮಗಾರಿ ನನೆಗುದಿಗೆ ಬೀಳುವಂತಾಯಿತು. ಶಿಕ್ಷಕರು ಕೆಲವು ಕಾರ್ಯಕ್ರಮಗಳನ್ನು ನಡೆಸಲು ಅಥವಾ ಶಾಲೆಗಳ ಕೆಲಸ ಮುಗಿದ ನಂತರ ಒಂದಿಷ್ಟು ವಿರಾಮ ಪಡೆಯಲು ಎಲ್ಲೂ ಜಾಗವಿಲ್ಲದೇ ವಾಣಿಜ್ಯ ಸಂಕೀರ್ಣಗಳ ಮುಂದೆ, ಅಶ್ವತ್ಥ ಕಟ್ಟೆಗಳ ಮೇಲೆ ಕುಳಿತು ಕಾಲ ಹಾಕುವಂತಾಗಿದೆ. ಭವನ ಪೂರ್ಣಗೊಳಿಸುವ ಪ್ರಯತ್ನ: ತಾಲೂಕಿನಲ್ಲಿ ಶಿಕ್ಷಕರ ಸಂಘಗಳು ಇದ್ದರೂ ಇಲ್ಲಿ ಕೇವಲ ಶಿಕ್ಷಕರು ಮಾತ್ರ ಎಂದೇ ಜನ ಗೌರವಿಸುವಂತಾಗಿದೆ.

ಶಿಕ್ಷಕರ ಸಂಘಗಳ ನಾಯಕರು ಆಯಾ ಚುನಾವಣಾ ಕಾಲಕ್ಕೆ ಬದಲಾಗುತ್ತಲೇ ಇದ್ದಾರೆ. ಶಿಕ್ಷಕರ ಸಂಘಕ್ಕೆ ಚುನಾವಣೆ ಮುಂದೆ ನಡೆಯಲಿದೆ. ಆದರೂ ಪ್ರಸ್ತುತ ಶಿಕ್ಷಕರ ಸಂಘದ ಅಧ್ಯಕ್ಷರಾಗಿರುವ ಜಿ. ಎನ್‌.ಗೋವಿಂದರೆಡ್ಡಿ ಅವರು ಗುರು ಭವನ ಪೂರ್ಣಗೊಳಿಸುವ ಪ್ರಯತ್ನ ಮಾಡಲಿದ್ದೇವೆಂಬ ಮಾತನ್ನು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.