ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಚಿಂತನೆ


Team Udayavani, Sep 5, 2020, 4:31 PM IST

ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಚಿಂತನೆ

ಮಣಿಪಾಲ: ರಾಜ್ಯದ ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕೃಷ್ಣ ಜೋಶಿ: ಸುಧಾರಣೆ ಯಾವ ರೀತಿ ತರಬೇಕೆಂದರೆ ಸುಲಿಗೆ ಮಾಡುತ್ತಿರುವ ಖಾಸಗಿ ಶಾಲೆಗಳು ಮುಚ್ಚು ವಂತಾಗಬೇಕು. ಅದಕ್ಕೆ ಸರಕಾರಕ್ಕೆ ನಿಯತ್ತು ಬೇಕು

ಪರಂ ಪರಂ: ನಮ್ಮ ಧೇಶ ದಲ್ಲಿ ಸರ್ಕಾರಿ ನೌಕರರು ಮತ್ತು ಜನ ಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೆ ವಿಧ್ಯಾಭ್ಯಾಸ ಕೊಡಬೇಕೆಂಬ ನಿಯಮ ಜಾರಿಗೆ ಬರಬೇಕು.

ನಟರಾಜನ್ ಸುರೇಶ್: ಸರ್ಕಾರಿ ಶಾಲೆ ಶಿಕ್ಷಕರು ಮಕ್ಕಳನ್ನು ಸೇರಿಸುವಂತೆ ಕೇಳುತ್ತಿದ್ದ ಪರಿಸ್ಥಿತಿ ಬದಲಾಗಿ ಪೋಷಕರು ಮಗು ಹುಟ್ಟುವ ಮುಂಚೆ ಖಾಸಗಿ ಶಾಲೆ ಗೇಟ್ ಬಳಿ ಅಹೋರಾತ್ರಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಬದಲಾಗಬೇಕು. ಶಿಕ್ಷಣ ವ್ಯಾಪಾರ ಅಲ್ಲ. ಅದು ಸಾರ್ವಜನಿಕ ಸೇವೆ.

ವಿಜಯ್ ಗೌಡ: ನಿರ್ಧಾರವೇನೋ ಒಳ್ಳೆಯದು. ಆದರೆ ಸರ್ಕಾರಿ ಶಾಲೆಗಳಿಗೆ, ಸಮರ್ಪಕ ಕೊಠಡಿ ಹಾಗೂ ನುರಿತ ಶಿಕ್ಷಕರು ಇದ್ದರೆ ಒಳ್ಳೆಯದು. ಇಲ್ಲದಿದ್ದರೆ ಎಲ್ಲಾ ವ್ಯರ್ಥ. ಈಗಿನ ಸರ್ಕಾರಿ ಶಾಲೆಗಳ ಪರಿಸ್ಥಿತಿ ನೋಡುತ್ತಾ ಇದ್ದೇವೆ.

ರವೀಂದ್ರ ಅರಲಗುಪ್ಪೆ: ಸುಲಿಗೆ ಮಾಡುತ್ತಿರುವ ಖಾಸಗಿ ಶಾಲೆಗಳನ್ನು ಮುಚ್ಚಿ ಸರ್ಕಾರಿ ಶಾಲೆಗಳನ್ನು ತೆರೆದು ರಾಜಕಾರಣಿಗಳಿಗೆ ಸುಲಿಗೆ ಮಾಡುವ ಬಾರಿ ಅವಕಾಶ ಕೊಡಬೇಕು. ಏಕೆಂದರೆ ಅವರಿಗೆ ಈಗಾಗಲೇ ಸುಲಿಗೆ ಮಾಡುವ ಅಭ್ಯಾಸವಿರುತ್ತದೆ.

ನಾಗರಾಜ ಹೆಗ್ಡೆ: ಒಂದಿಷ್ಟು ಬದಲಾವಣೆಯೊಂದಿಗೆ ಆರಂಭಿಸೋದು ಉತ್ತಮ. ಸರಕಾರಿ ಶಾಲೆಯೂ ಉಳಿಯುತ್ತೆ. ಮಾತೃಭಾಷೆಯೂ ಉಳಿಯುತ್ತೆ.

ಸುರೇಶ್ ಕುಮಾರ್ ಕೆ: ಬರೀ ಶಾಲೆಗಳನ್ನು ನಿರ್ಮಿಸಿ ಏನು ಉಪಯೋಗ? ರಾಜಕಾರಣಿಗಳು, ಗುತ್ತಿಗೆದಾರರ ಜೇಬು ತುಂಬುತ್ತದೆ. ಶಿಕ್ಷಕರನ್ನು ನೇಮಿಸಿ, ಮೂಲಭೂತ ಸೌಲಭ್ಯ ಕಲ್ಪಿಸಿ, ಉತ್ತಮ ಕಲಿಕಾ ವಾತಾವರಣ ನಿರ್ಮಿಸಿ. ಕನ್ನಡ ಮಾಧ್ಯಮದ ಜೊತೆ ಅಂಗ್ಲ ಮಾಧ್ಯಮ ತೆರೆಯಿರಿ.

ವಿಜಯ ಗೌಡ: ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿ, ಶಾಲೆಗಳು ಮುಚ್ಚುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ ಮಕ್ಕಳನ್ನು ಯಾಕೆ ಸರ್ಕಾರಿ ಶಾಲೆಗೆ ಸೇರಿಸದೆ, ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ ಅಂತ ಒಮ್ಮೆ ಅವಲೋಕಿಸಿ. ಶಿಕ್ಷಣದ ಗುಣಮಟ್ಟ ಪ್ರತಿ ವಿಷಯಕೊಬ್ಬರು ಶಿಕ್ಷಕರು. ಹೀಗೆ ಹಲವಾರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.