ಮುಂಬಯಿ-ಅಹಮದಾಬಾದ್‌ ರೈಲಿಗೆ ಕೋವಿಡ್ ಕಾಟ; ವೇಗ ಕಳೆದುಕೊಂಡ ಬುಲೆಟ್‌ ರೈಲು

ಎಂಟು ವರ್ಷ ವಿಳಂಬ; ಲಾಕ್‌ಡೌನ್‌ನಿಂದ ತಾಂತ್ರಿಕ ಸಮಸ್ಯೆ, ಭೂ ಸ್ವಾಧೀನ ತಡ

Team Udayavani, Sep 6, 2020, 6:10 AM IST

ಮುಂಬಯಿ-ಅಹಮದಾಬಾದ್‌ ರೈಲಿಗೆ ಕೋವಿಡ್ ಕಾಟ; ವೇಗ ಕಳೆದುಕೊಂಡ ಬುಲೆಟ್‌ ರೈಲು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮುಂಬಯಿ- ಅಹಮ ದಾಬಾದ್‌ ನಡುವಣ ಬುಲೆಟ್‌ ರೈಲು ಯೋಜನೆ ಪೂರ್ಣಗೊಳ್ಳುವುದು 8 ವರ್ಷ ವಿಳಂಬವಾಗಲಿದೆ. ಇದಕ್ಕೆ ಕಾರಣ ಕೋವಿಡ್.  ಲಾಕ್‌ಡೌನ್‌ನಿಂದಾಗಿ ಭೂಸ್ವಾಧೀನ ಪ್ರಕ್ರಿಯೆ ಕೂಡ ವಿಳಂಬವಾಗಿದೆ. ಅದಲ್ಲದೆ ಈ ಯೋಜನೆಗೆ ಅಂದಾಜಿಸಿದ್ದಕ್ಕಿಂತ ದುಬಾರಿ ವೆಚ್ಚ ತಗಲಲಿದೆ. ಇದೆಲ್ಲದರ ಪರಿಣಾಮವಾಗಿ 508 ಕಿ.ಮೀ. ದೂರದ ಮುಂಬಯಿ-ಅಹಮದಾಬಾದ್‌ ಅತೀ ವೇಗದ ಕಾರಿಡಾರ್‌ ಯೋಜನೆಯು 2028ರ ಅಕ್ಟೋಬರ್‌ಗಷ್ಟೇ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ರೈಲ್ವೇ ನಿಗಮದ ಮೂಲಗಳ ಮಾಹಿತಿಯನ್ನು ಆಧರಿಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಜಪಾನ್‌ ಕಂಪೆನಿಗಳ ಜತೆ ಚರ್ಚೆ ನಡೆಸಿ, ಈ ಯೋಜನೆ ಪೂರ್ಣಗೊಳಿಸುವ ಬಗ್ಗೆ ಪರಿಷ್ಕೃತ ಸಮಯ ನಿಗದಿಪಡಿಸಲಾಗುವುದು. ಪ್ರಕ್ರಿಯೆ ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿದರೆ ಬೇಗ ಯೋಜನೆ ಯನ್ನು ಪೂರ್ಣಗೊಳಿಸಬಹುದು. ಆದರೆ ಕೊರೊನಾ ಬಿಕ್ಕಟ್ಟಿನಂಥ ತಾಂತ್ರಿಕ ಸಮಸ್ಯೆ ಗಳು ಇದ್ದು, ನಿಗದಿತ ಸಮಯದಲ್ಲಿ ಯೋಜನೆ ಮುಗಿಸಲು ಆಗದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

508 ಕಿ.ಮೀ. ಭೂಗತ ಮಾರ್ಗ!
508 ಕಿ.ಮೀ. ಪೈಕಿ 21 ಕಿ.ಮೀ. ಸಂಪರ್ಕ ಜಾಲವನ್ನು ಭೂಗತವಾಗಿ ನಿರ್ಮಿಸಬೇಕಾಗಿದೆ. ಇದರಲ್ಲಿ 5 ಕಿ.ಮೀ. ಜಾಲವು ಮುಂಬಯಿಯ ಸಮುದ್ರದ ಕೆಳಗೆ ಹಾದು ಹೋಗಬೇಕಿದೆ. ಈ ಕ್ಲಿಷ್ಟಕರ 21 ಕಿ.ಮೀ. ಸಂಪರ್ಕ ಜಾಲವನ್ನು ನಿರ್ಮಿಸಲು 60 ತಿಂಗಳು ಸಮಯ ಬೇಕಾಗುತ್ತದೆ. ಈ ಕುರಿತು ಜಪಾನ್‌ ಕಂಪೆನಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ಜಪಾನ್‌ ಕಂಪೆನಿಗಳು ಕಾರ್ಯಗತಗೊಳಿಸಬೇಕಿದ್ದ 11 ಟೆಂಡರ್‌ಗಳಲ್ಲಿ ಯೋಜನಾ ಸಲಹೆಗಾರರು ಅಂದಾಜಿಸಿದ್ದಕ್ಕಿಂತ ಶೇ.90ರಷ್ಟು ಹೆಚ್ಚು ಬೆಲೆಯನ್ನು ನಮೂದಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮೊತ್ತವನ್ನು ನೀಡಲು ಭಾರತ ನಿರಾಕರಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.