ಗ್ರಾಮೀಣ ಜನರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ


Team Udayavani, Sep 6, 2020, 12:36 PM IST

ಗ್ರಾಮೀಣ ಜನರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ

ನೆಲಮಂಗಲ: ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಸ್ವಯಂ ಉದ್ಯೋಗ ಕೈಗೊಳ್ಳಲು ಮತ್ತು ಜನರ ಸೇವೆ ಮಾಡುವ ಮನೋಭಾವ ಇರುವವರಿಗೆ ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರವಾಗಲಿದೆ ಎಂದು ಶ್ರೀ ವನಕಲ್ಲು ಕ್ಷೇತ್ರದ ಶ್ರೀ ಡಾ. ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.

ತಾಲೂಕಿನ ತ್ಯಾಮಗೊಂಡ್ಲು ಪಟ್ಟಣದ ವಿಎಸ್‌ಎಸ್‌ನ್‌ ಕಾಂಪ್ಲೆಕ್ಸ್‌ನಲ್ಲಿ ದೇಸಿ ಸ್ಕಿಲ್‌ ಸಂಸ್ಥೆಯ ನೂತನ ಗ್ರಾಮಾಭಿವೃದ್ಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕರ ವ್ಯಾಪಾರ ವಹಿವಾಟಿಗೆ ಡಿಜಿಟ ಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ತಂತ್ರಜ್ಞಾನದ ಬಳಕೆ ಮೂಲಕ ಕಚೇರಿಗೆ ಅಲೆಯುವುದು ತಪ್ಪುತ್ತದೆ. ದೇಶದ ಸ್ವಾವಲಂಬನೆ ಸಾಧನೆಗೆ ಮತ್ತು ನಮ್ಮ ದೇಶದಲ್ಲಿ ಉತ್ಪಾದನೆ ಆಗುವ ವಸ್ತು ಖರೀದಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿ ಸಬಹುದು ಎಂದರು.

ಗ್ರಾಮಾಭಿವೃದ್ಧಿ ಕೇಂದ್ರದ ಸಮನ್ವಯ ಅಧಿಕಾರಿ ಬಿ.ಎಂ.ರಾಕೇಶ್‌, ದೇಶದಲ್ಲಿನ ಯುವಕರು ನಿರುದ್ಯೋಗ ಸಮಸ್ಯೆಯಿಂದ ಹೊರಬರಲು ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನ ಮತ್ತು ಸವಲತ್ತುಗಳಿವೆ. ಅದನ್ನು ತಾನು ಬಳಸಿಕೊಂಡು ಸ್ವಯಂ ಉದ್ಯೋಗದ ಜೊತೆಯಲ್ಲಿಯೇ ಜನರ ಸೇವೆ ಮಾಡಲು ಗ್ರಾಮಾಭಿವೃದ್ಧಿ ಕೇಂದ್ರ ಸಹಕಾರಿ. ಕೇಂದ್ರದಲ್ಲಿ ಸರ್ಕಾರದ 64 ಸೇವೆ ಲಭ್ಯವಿದೆ. ಪ್ಯಾನ್‌ ಕಾರ್ಡ್‌, ಆಧಾರ್‌, ಪಹಣಿ, ರೇಷನ್‌ ಕಾರ್ಡ್‌, ಆನ್‌ಲೈನ್‌ ಹಣ ವರ್ಗಾವಣೆ ಸೇರಿ ಮುಂತಾದ ಸೇವೆಗಳನ್ನು ಕಡಿಮೆ ಶುಲ್ಕದಲ್ಲಿ ಮಾಡಿಕೊಡಲಾಗುತ್ತದೆ ಎಂದರು. ತ್ಯಾಮಗೊಂಡ್ಲು ವಿಎಸ್‌ ಎಸ್‌ನ್‌ ಅಧ್ಯಕ್ಷ ಹನುಮಂತರಾಜು, ನಿರ್ದೇಶಕ ಚಂದ್ರಪ್ಪ, ತ್ಯಾಮಗೊಂಡ್ಲು ಗ್ರಾಪಂ ಪಿಡಿಒ ದಿನೇಶ್‌, ಗ್ರಾಪಂ ಮಾಜಿ ಸದಸ್ಯರಾದ ಸುಜಿತ್‌ ಕುಮಾರ್‌, ಗೋಪಿನಾಥ್‌, ಜನೌಷಧಿ ಕೇಂದ್ರ ಪ್ರದೀಪ್‌, ಮುನಿರಾಜು, ಕಿರಣ್‌, ಗಜೇಂದ್ರ, ವಿಜಯಲಕ್ಷ್ಮೀ ಮತ್ತಿತರರಿದ್ದರು.

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.